ಉಡುಪಿ
ಅಧಿಕೃತ ಪ್ರಕಟಣೆ ಹೊರಡಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ಕುಂದಾಪುರ ಕ್ಷೇತ್ರದ ಜನ ನನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ
ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ
ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ ಮಾಡಿದ್ದೇನೆ
ಈ ಬಾರಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ
ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಧನ್ಯವಾದ
ಅಧಿಕಾರಿ ವರ್ಗ, ಕುಂದಾಪುರ ಜನತೆ -ಮಾಧ್ಯಮಗಳಿಗೆ ಧನ್ಯವಾದ
ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿ ನಾಯಕರಿಗೆ ಅಭಿಮಾನಿಗಳಿಗೆ ನಾನು ಚಿರಋಣಿ
ನಾಲ್ಕು ಬಾರಿ ಕುಂದಾಪುರದ ಟಿಕೆಟ್ ನೀಡಿದ ಬಿಜೆಪಿಗೆ ಧನ್ಯವಾದಗಳು
ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಎಲ್ಲಾ ಮತಬಾಂಧವರು ಸಹಕರಿಸಿ
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಕಟಣೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…