ಉಡುಪಿ
ಅಧಿಕೃತ ಪ್ರಕಟಣೆ ಹೊರಡಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ಕುಂದಾಪುರ ಕ್ಷೇತ್ರದ ಜನ ನನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ
ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ
ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ ಮಾಡಿದ್ದೇನೆ
ಈ ಬಾರಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ
ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಧನ್ಯವಾದ
ಅಧಿಕಾರಿ ವರ್ಗ, ಕುಂದಾಪುರ ಜನತೆ -ಮಾಧ್ಯಮಗಳಿಗೆ ಧನ್ಯವಾದ
ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿ ನಾಯಕರಿಗೆ ಅಭಿಮಾನಿಗಳಿಗೆ ನಾನು ಚಿರಋಣಿ
ನಾಲ್ಕು ಬಾರಿ ಕುಂದಾಪುರದ ಟಿಕೆಟ್ ನೀಡಿದ ಬಿಜೆಪಿಗೆ ಧನ್ಯವಾದಗಳು
ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಎಲ್ಲಾ ಮತಬಾಂಧವರು ಸಹಕರಿಸಿ
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಕಟಣೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…