ಉಡುಪಿ
ಅಧಿಕೃತ ಪ್ರಕಟಣೆ ಹೊರಡಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ಕುಂದಾಪುರ ಕ್ಷೇತ್ರದ ಜನ ನನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ
ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ
ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ ಮಾಡಿದ್ದೇನೆ
ಈ ಬಾರಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ
ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಧನ್ಯವಾದ
ಅಧಿಕಾರಿ ವರ್ಗ, ಕುಂದಾಪುರ ಜನತೆ -ಮಾಧ್ಯಮಗಳಿಗೆ ಧನ್ಯವಾದ
ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿ ನಾಯಕರಿಗೆ ಅಭಿಮಾನಿಗಳಿಗೆ ನಾನು ಚಿರಋಣಿ
ನಾಲ್ಕು ಬಾರಿ ಕುಂದಾಪುರದ ಟಿಕೆಟ್ ನೀಡಿದ ಬಿಜೆಪಿಗೆ ಧನ್ಯವಾದಗಳು
ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಎಲ್ಲಾ ಮತಬಾಂಧವರು ಸಹಕರಿಸಿ
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಕಟಣೆ
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…