ಬೆಂಗಳೂರು: ರಾಜ್ಯಕ್ಕೆ ಆಗಾಗ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಜನರು ಬರ ಬಂದು ಸಾಯುತ್ತಿರುವಾಗ ಬರಲಿಲ್ಲ , ಅದಕ್ಕೆ ಪರಿಹಾರವೂ ಕೊಡಲಿಲ್ಲ ಆದರೆ ಚುನಾವಣೆ ಹತ್ರ ಬಂದಾಗ ಕರ್ನಾಟಕ ನೆನಪಾಗುತ್ತದೆ ಎಂದು ಹೇಳಿದ್ದಾರೆ.ರಾಜ್ಯದ ವಿವಿಧ ಯೋಜನೆಗಳು , ಜೆಎಸ್ ಟಿ ವಿಷಯಗಳನ್ನು ಪ್ರಸ್ತಾಪ ಮಾಡಿದ್ದಾರೆ.
ಟ್ವೀಟರ್ ನಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಜಿಎಸ್ ಟಿ ನಷ್ಟ ಪರಿಹಾರ ಕೊಡದಿದ್ದಾಗ ಮೋದಿಯವರಿಗೆ ಕರ್ನಾಟಕ ನೆನಪಾಗಲಿಲ್ಲ. ಮಹದಾಯಿ, ಮೇಕೆದಾಟು, ಕಳಸಾ ಬಂಡೂರಿ ಯೋಜನೆಗಳಲ್ಲಿ ರಾಜ್ಯದ ಜನರಿಗೆ ಅನ್ಯಾಯವಾಗುತ್ತಿರುವಾಗ ಕರ್ನಾಟಕ ನೆನಪಾಗಲಿಲ್ಲ ಎಂದು ಮೊದಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…