ನವದೆಹಲಿ(Vishwanews24):ಚೆನ್ನೈ -ಬೆಂಗಳೂರು ಗ್ರೀನ್ ಪೀಲ್ಡ್ ಎಕ್ಸ್ಪ್ರೆಸ್ ವೇ ಪ್ರಸಕ್ತ ಸಾಲಿನಲ್ಲೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ಅವರು, ಆಯಾ ಸರ್ಕಾರಗಳು ನಿರ್ಮಾಣ ಸಾಮಾಗ್ರಿಗಳನ್ನು ಲಭ್ಯವಾಗುವಂತೆ ಮಾಡಲು ಭಾರತೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೆರವಾಗುವಂತೆ ಈ ವೇಳೆ ಅವರು ಆಗ್ರಹಿಸಿದರು.
ಡಿಸೆಂಬರ್ಗೂ ಮೊದಲು ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಪಯತ್ನಿಸುತ್ತಿದ್ದೇವೆ ಎಂದು ನಾನು ಈ ಸದನಕ್ಕೆ ಭರವಸೆ ನೀಡುತ್ತೇನೆ. ಈ ರಸ್ತೆ ನಿರ್ಮಾಣ ಮೂಲಕ ಚೆನ್ನೈ – ಬೆಂಗಳೂರು ನಡುವಣ ಅಂತರವನ್ನು ಕೇವಲ ಎರಡು ಗಂಟೆಗಳಲ್ಲಿ ಕ್ರಮಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹೆದ್ದಾರಿ ನಿರ್ಮಾಣದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ .ಕೆ. ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…