ನವದೆಹಲಿ(Vishwanews24):ಚೆನ್ನೈ -ಬೆಂಗಳೂರು ಗ್ರೀನ್ ಪೀಲ್ಡ್ ಎಕ್ಸ್ಪ್ರೆಸ್ ವೇ ಪ್ರಸಕ್ತ ಸಾಲಿನಲ್ಲೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ಅವರು, ಆಯಾ ಸರ್ಕಾರಗಳು ನಿರ್ಮಾಣ ಸಾಮಾಗ್ರಿಗಳನ್ನು ಲಭ್ಯವಾಗುವಂತೆ ಮಾಡಲು ಭಾರತೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೆರವಾಗುವಂತೆ ಈ ವೇಳೆ ಅವರು ಆಗ್ರಹಿಸಿದರು.
ಡಿಸೆಂಬರ್ಗೂ ಮೊದಲು ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಪಯತ್ನಿಸುತ್ತಿದ್ದೇವೆ ಎಂದು ನಾನು ಈ ಸದನಕ್ಕೆ ಭರವಸೆ ನೀಡುತ್ತೇನೆ. ಈ ರಸ್ತೆ ನಿರ್ಮಾಣ ಮೂಲಕ ಚೆನ್ನೈ – ಬೆಂಗಳೂರು ನಡುವಣ ಅಂತರವನ್ನು ಕೇವಲ ಎರಡು ಗಂಟೆಗಳಲ್ಲಿ ಕ್ರಮಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹೆದ್ದಾರಿ ನಿರ್ಮಾಣದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ .ಕೆ. ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…