Featured

ಚೆನ್ನೈ -ಬೆಂಗಳೂರು ಗ್ರೀನ್‌ ಫೀಲ್ಡ್‌ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಡಿಸೆಂಬರ್‌ ವೇಳೆಗೆ ಪೂರ್ಣ: ನಿತಿನ್‌ ಗಡ್ಕರಿ – Vishwanews24

ಚೆನ್ನೈ -ಬೆಂಗಳೂರು ಗ್ರೀನ್‌ ಫೀಲ್ಡ್‌ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಡಿಸೆಂಬರ್‌ ವೇಳೆಗೆ ಪೂರ್ಣ: ನಿತಿನ್‌ ಗಡ್ಕರಿ

ನವದೆಹಲಿ(Vishwanews24):ಚೆನ್ನೈ -ಬೆಂಗಳೂರು ಗ್ರೀನ್‌ ಪೀಲ್ಡ್‌ ಎಕ್ಸ್ಪ್ರೆಸ್ ವೇ ಪ್ರಸಕ್ತ ಸಾಲಿನಲ್ಲೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ಅವರು, ಆಯಾ ಸರ್ಕಾರಗಳು ನಿರ್ಮಾಣ ಸಾಮಾಗ್ರಿಗಳನ್ನು ಲಭ್ಯವಾಗುವಂತೆ ಮಾಡಲು ಭಾರತೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೆರವಾಗುವಂತೆ ಈ ವೇಳೆ ಅವರು ಆಗ್ರಹಿಸಿದರು.

ಡಿಸೆಂಬರ್‌ಗೂ ಮೊದಲು ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಪಯತ್ನಿಸುತ್ತಿದ್ದೇವೆ ಎಂದು ನಾನು ಈ ಸದನಕ್ಕೆ ಭರವಸೆ ನೀಡುತ್ತೇನೆ. ಈ ರಸ್ತೆ ನಿರ್ಮಾಣ ಮೂಲಕ ಚೆನ್ನೈ – ಬೆಂಗಳೂರು ನಡುವಣ ಅಂತರವನ್ನು ಕೇವಲ ಎರಡು ಗಂಟೆಗಳಲ್ಲಿ ಕ್ರಮಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹೆದ್ದಾರಿ ನಿರ್ಮಾಣದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ .ಕೆ. ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago