ಚೆನ್ನೈ : ಈಗಾಗಲೇ ಚೆನ್ನೈ ಮತ್ತು ತಮಿಳುನಾಡಿನಲ್ಲಿ ಮಳೆಯ ಅಬ್ಬರಕ್ಕೆ ನಾಲ್ವರು ಸಾವನ್ನಪ್ಪಿದ್ದು, ಇದೀಗ ಮತ್ತೆ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.
ಚೆನ್ನೈನ ತಗ್ಗು ಪ್ರದೇಶಗಳು ಕಳೆದೆರಡು ದಿನಗಳಿಂದ ಜಲಾವೃತವಾಗಿದ್ದು, ಮಳೆಯಿಂದಾಗಿ ತಮಿಳುನಾಡಿನಲ್ಲಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಇನ್ನು ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ ಮತ್ತು ತಿರುನಲ್ವೇಲಿ ಸೇರಿದಂತೆ ಸುಮಾರು 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಈ ಪ್ರದೇಶದ 60 ಮನೆಗಳು ನಾಶವಾಗಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…