ಚೈತ್ರಾ ಎ. ಸಾಲ್ಯಾನ್ ಎರ್ಮಾಳುಗೆ ಶ್ರೀಲಂಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಚಾಪಿಯನ್ಶಿಪ್ನಲ್ಲಿ 2 ಚಿನ್ನದ ಪದಕ
ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕರಾಟೆ ಸಾಧಕಿ ಚೈತ್ರಾ ಎ. ಸಾಲ್ಯಾನ್ ಎರ್ಮಾಳು ಅವರು ಮೇ 6ರಂದು ಶ್ರೀಲಂಕಾದ ಕ್ಯಾಂಡಿಯ ಯುನಿವರ್ಸಿಟಿ ಆಫ್ ಪೆರ್ಡೇನಿಯಾದ ಒಳಾಂಗಣ ಸ್ಟೇಡಿಯಂನಲ್ಲಿ ನಡೆದ 16ನೇ ಟೆನ್ಶಿನ್ ಕಪ್ ಅಂತಾರಾಷ್ಟ್ರೀಯ ಕರಾಟೆ ಚಾಪಿಯನ್ಶಿಪ್ನಲ್ಲಿ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಸ್ಪರ್ಧಿಸಿ 2 ಚಿನ್ನದ ಪದಕಗಳನ್ನು ಗೆದ್ದಿರುತ್ತಾರೆ.
ಕೊನೆ ಸುತ್ತಿನಲ್ಲಿ ನೇಪಾಲ ಮತ್ತು ಕಜಕಿಸ್ತಾನ ತಂಡದ ಎದುರಾಳುವನ್ನ ಸೋಲಿಸಿ ಜಯಶಾಲಿಯಾದರು.
ಈಕೆ ಎರ್ಮಾಳು ಅಶೋಕ್ ಸಾಲ್ಯಾನ್, ಶ್ರೀಮತಿ ಸಾಲ್ಯಾನ್ ದಂಪತಿ ಪುತ್ರಿ. ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ. ಕರಾಟೆ ಶಿಕ್ಷಕ ಸತೀಶ್ ಪೂಜಾರಿ ಬೆಳ್ಮಣ್ಣು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…