ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀಯ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ, ತಲೆಮರೆಸಿಕೊಂಡಿದ್ದಾರೆ. ಹೀಗಾಗಿ, ಕಾರು ಚಾಲಕನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗಬಹುದುಎಂದು ಸಿಸಿಬಿ ಕಚೇರಿಗೆ ಚಾಲಕನನ್ನು ಸಿಸಿಬಿ ಕಚೇರಿಗೆ ಕರೆ ತಂದಿದ್ದಾರೆ. ಈ ಪ್ರಕರಣದಲ್ಲಿ ಸ್ವಾಮೀಜಿ ಎ3 ಆರೋಪಿಯಾಗಿದ್ದಾರೆ.
ಸ್ವಾಮೀಜಿ ಇತ್ತೀಚೆಗೆ ಖರೀದಿಸಿದ ಇನ್ನೋವಾ ಕಾರು, 8 ಎಕರೆ ಜಮೀನು, ನಿವೇಶನ ಹಾಗೂ ಹೊಸ ಪೆಟ್ರೋಲ್ ಬಂಕ್ಗಳ ಮೇಲೆ ಎಲ್ಲರ ಕಣ್ಣು ನೆಟ್ಟಿವೆ.ಚೈತ್ರಾ ಕುಂದಾಪುರರೊಂದಿಗೆ ಸೇರಿ ನಡೆಸಿದ ವಂಚನೆ ದುಡ್ಡಿನಿಂದ ಸ್ವಾಮೀಜಿ ಈ ಎಲ್ಲ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…