Featured

ಚೈತ್ರಾ ಕುಂದಾಪುರ ವಿರುದ್ದ ಮತ್ತೊಂದು 420 ಪ್ರಕರಣ ದಾಖಲು : ಬಟ್ಟೆಯಂಗಡಿ ಮಾಡಿಕೊಡುವುದಾಗಿ ವಂಚಿಸಿ ಐದು ಲಕ್ಷ ಪಂಗನಾಮ : vishwanews24

ಚೈತ್ರಾ ಕುಂದಾಪುರ ವಿರುದ್ದ ಮತ್ತೊಂದು 420 ಪ್ರಕರಣ ದಾಖಲು : ಬಟ್ಟೆಯಂಗಡಿ ಮಾಡಿಕೊಡುವುದಾಗಿ ವಂಚಿಸಿ ಐದು ಲಕ್ಷ ಪಂಗನಾಮ
ಉಡುಪಿ

ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಪ್ರಕರಣ ಬಯಲು

ಕೋಟ ಪೊಲೀಸ್ ಠಾಣೆಯಲ್ಲಿ ಚೈತ್ರ ವಿರುದ್ದ ದೂರು ದಾಖಲು

ಸುದೀನ ಎಂಬ ಯುವಕನಿಂದ ದೂರು ದಾಖಲು

ವೃತ್ತಿಯಲ್ಲಿ ಮೀನುಗಾರನಾಗಿರುವ ಬ್ರಹ್ಮಾವರ ನಿವಾಸಿ ಸುದೀನ

ಬಟ್ಟೆ ಅಂಗಡಿ ಹಾಕಿಕೊಡುತ್ತೇನೆಂದು ಐದು ಲಕ್ಷ ರೂಪಾಯಿ ವಂಚನೆ

2015ರಲ್ಲಿ ಸುದೀನ ಅವರಿಗೆ ಪರಿಚಯವಾಗಿದ್ದ ಚೈತ್ರ ಕುಂದಾಪುರ

ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದೆ ಎಂದು ನಂಬಿಸಿದ್ದ ಚೈತ್ರ

2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಂತ ಹಂತವಾಗಿ ಪಡೆದ ಚೈತ್ರ ಕುಂದಾಪುರ

ಮೂರು ಲಕ್ಷವನ್ನ ಚೈತ್ರ ಖಾತೆಗೆ ವರ್ಗಾಯಿಸಿದ್ದ ಸುದೀನ

ಉಳಿದ ಎರಡು ಲಕ್ಷ ಹಣವನ್ನ ನಗದು ರೂಪದಲ್ಲಿ ನೀಡಿದ್ದ ಸುದೀನ

ಕೋಟ ಗ್ರಾಮದಲ್ಲಿ ಬಟ್ಟೆ ಅಂಗಡಿ ಹೆಸರಲ್ಲಿ ವಂಚನೆ ಮಾಡಿದ ಚೈತ್ರ ಕುಂದಾಪುರ

ಬಟ್ಟೆ ಅಂಗಡಿಗೆ ಹಣ ಪಡೆದು ನಿರ್ಮಾಣ ವಿಳಂಬವಾದಾಗ ಇನ್ನಷ ಹಣದ ಬೇಡಿಕೆ ಇಟ್ಡ ವಂಚಕಿ ಚೈತ್ರ

ಅಂಗಡಿ ನಿರ್ಮಣ ವಿಳಂಬವಾಗಿರುವುದಕ್ಕೆ ಸ್ಥಳೀಯ ಮುಖಂಡರಲ್ಲಿ ಮತುಕತೆ ನಡೆಸಿದ್ದ ಅಂತಿಮ ಹಂತ ಎಂದು ನಂಬಿಸಿದ್ದ ಚೈತ್ರ

ಕೊನೆಗೆ ಚುನಾವಣಾ ಪ್ರಚಾರ, ಭಾಷಣ, ಕಾರ್ಯ ಕಾರಣಿ ಸಭೆ, ಪಕ್ಷದ ಮುಖಂಡರ ಭೇಟಿ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ವಂಚಕಿ ಚೈತ್ರ

ಅನುಮಾನಗೊಂಡ ಸುದೀನ ಕೂಡಲೇ ಬಟ್ಟೆ ಅಂಗಡಿಗೆ ಒತ್ತಾಯಿಸಿದ ಕೂಡಲೇ ಬೆದರಿಕೆ

ಸುಳ್ಳು ಅತ್ಯಾಚಾರ ಪ್ರಕರಣ ಕೊಡುತ್ತೇನೆ, ಬಾಡಿಗೆ ಗೂಂಡಾಗಳಿಂದ ಕೊಲೆ‌ ಮಾಡಿಸುವುದಾಗಿ ಬೆದರಿಕೆ

ಹಲವರ ಮನವೊಲಿಕೆ ಬಳಿಕ‌ ಇದೀಗ ದೂರನ್ನ ನೀಡಿರುವ ಸುದೀನ

ಚೈತ್ರ ವಿರುದ್ದ 506, 417, 420 ಐಪಿಸಿ‌ ಸೆಕ್ಷನ್ ಅಡಿ ಎಫ್ ಐಅರ್ 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago