Featured

ಚೈತ್ರಾ ಕುಂದಾಪುರ ವಿರುದ್ದ ಮತ್ತೊಂದು 420 ಪ್ರಕರಣ ದಾಖಲು : ಬಟ್ಟೆಯಂಗಡಿ ಮಾಡಿಕೊಡುವುದಾಗಿ ವಂಚಿಸಿ ಐದು ಲಕ್ಷ ಪಂಗನಾಮ : vishwanews24

ಚೈತ್ರಾ ಕುಂದಾಪುರ ವಿರುದ್ದ ಮತ್ತೊಂದು 420 ಪ್ರಕರಣ ದಾಖಲು : ಬಟ್ಟೆಯಂಗಡಿ ಮಾಡಿಕೊಡುವುದಾಗಿ ವಂಚಿಸಿ ಐದು ಲಕ್ಷ ಪಂಗನಾಮ
ಉಡುಪಿ

ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಪ್ರಕರಣ ಬಯಲು

ಕೋಟ ಪೊಲೀಸ್ ಠಾಣೆಯಲ್ಲಿ ಚೈತ್ರ ವಿರುದ್ದ ದೂರು ದಾಖಲು

ಸುದೀನ ಎಂಬ ಯುವಕನಿಂದ ದೂರು ದಾಖಲು

ವೃತ್ತಿಯಲ್ಲಿ ಮೀನುಗಾರನಾಗಿರುವ ಬ್ರಹ್ಮಾವರ ನಿವಾಸಿ ಸುದೀನ

ಬಟ್ಟೆ ಅಂಗಡಿ ಹಾಕಿಕೊಡುತ್ತೇನೆಂದು ಐದು ಲಕ್ಷ ರೂಪಾಯಿ ವಂಚನೆ

2015ರಲ್ಲಿ ಸುದೀನ ಅವರಿಗೆ ಪರಿಚಯವಾಗಿದ್ದ ಚೈತ್ರ ಕುಂದಾಪುರ

ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದೆ ಎಂದು ನಂಬಿಸಿದ್ದ ಚೈತ್ರ

2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಂತ ಹಂತವಾಗಿ ಪಡೆದ ಚೈತ್ರ ಕುಂದಾಪುರ

ಮೂರು ಲಕ್ಷವನ್ನ ಚೈತ್ರ ಖಾತೆಗೆ ವರ್ಗಾಯಿಸಿದ್ದ ಸುದೀನ

ಉಳಿದ ಎರಡು ಲಕ್ಷ ಹಣವನ್ನ ನಗದು ರೂಪದಲ್ಲಿ ನೀಡಿದ್ದ ಸುದೀನ

ಕೋಟ ಗ್ರಾಮದಲ್ಲಿ ಬಟ್ಟೆ ಅಂಗಡಿ ಹೆಸರಲ್ಲಿ ವಂಚನೆ ಮಾಡಿದ ಚೈತ್ರ ಕುಂದಾಪುರ

ಬಟ್ಟೆ ಅಂಗಡಿಗೆ ಹಣ ಪಡೆದು ನಿರ್ಮಾಣ ವಿಳಂಬವಾದಾಗ ಇನ್ನಷ ಹಣದ ಬೇಡಿಕೆ ಇಟ್ಡ ವಂಚಕಿ ಚೈತ್ರ

ಅಂಗಡಿ ನಿರ್ಮಣ ವಿಳಂಬವಾಗಿರುವುದಕ್ಕೆ ಸ್ಥಳೀಯ ಮುಖಂಡರಲ್ಲಿ ಮತುಕತೆ ನಡೆಸಿದ್ದ ಅಂತಿಮ ಹಂತ ಎಂದು ನಂಬಿಸಿದ್ದ ಚೈತ್ರ

ಕೊನೆಗೆ ಚುನಾವಣಾ ಪ್ರಚಾರ, ಭಾಷಣ, ಕಾರ್ಯ ಕಾರಣಿ ಸಭೆ, ಪಕ್ಷದ ಮುಖಂಡರ ಭೇಟಿ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ವಂಚಕಿ ಚೈತ್ರ

ಅನುಮಾನಗೊಂಡ ಸುದೀನ ಕೂಡಲೇ ಬಟ್ಟೆ ಅಂಗಡಿಗೆ ಒತ್ತಾಯಿಸಿದ ಕೂಡಲೇ ಬೆದರಿಕೆ

ಸುಳ್ಳು ಅತ್ಯಾಚಾರ ಪ್ರಕರಣ ಕೊಡುತ್ತೇನೆ, ಬಾಡಿಗೆ ಗೂಂಡಾಗಳಿಂದ ಕೊಲೆ‌ ಮಾಡಿಸುವುದಾಗಿ ಬೆದರಿಕೆ

ಹಲವರ ಮನವೊಲಿಕೆ ಬಳಿಕ‌ ಇದೀಗ ದೂರನ್ನ ನೀಡಿರುವ ಸುದೀನ

ಚೈತ್ರ ವಿರುದ್ದ 506, 417, 420 ಐಪಿಸಿ‌ ಸೆಕ್ಷನ್ ಅಡಿ ಎಫ್ ಐಅರ್ 

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

8 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago