ನವದೆಹಲಿ: ಚೌಕಿದಾರ್ ಚೋರ್ ಹೈ” ಎಂಬ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಲ್ಲಿಸಲಾಗದ್ದ ನಿಂದನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ರಾಹುಲ್ ಗಾಂಧಿ ಅವರು ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು” ಎಂದಿದೆ
ಚೌಕಿದಾರ್ ಚೋರ್ ಹೈ ಎಂಬ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಲ್ಲಿಸಲಾಗಿದ್ದ ನಿಂದನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಹುಲ್ ಗಾಂಧಿ ಅವರು ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಹೇಳಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮಾಯಾಚನೆ ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದೆ.
ರಾಹುಲ್ ಗಾಂಧಿಯ ಈ ಹೇಳಿಕೆಯ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ನಿಂದನಾ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ಇಂದು ಆದೇಶ ನೀಡಿದ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…