ನವದೆಹಲಿ: ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಕರ್ನಾಟಕದಂತೆ ‘ಗೃಹ ಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, “‘ಗೃಹ ಲಕ್ಷ್ಮಿ ಯೋಜನೆ’ ಅನ್ನು ಛತ್ತೀಸ್ಗಢದಲ್ಲಿಯೂ ಜಾರಿಗೆ ತರಲಾಗುವುದು. ಈ ಯೋಜನೆ ಅಡಿ ವರ್ಷಕ್ಕೆ 15,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ಜಮೆ ಮಾಡಲಾಗುವುದು. ಇದರೊಂದಿಗೆ ಪ್ರತಿ ಎಲ್ಪಿಜಿ ಸಿಲಿಂಡರ್ 500 ರೂ. ಸಬ್ಸಿಡಿ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸ್ವ-ಸಹಾಯ ಗುಂಪುಗಳು ಮತ್ತು ಸಕ್ಷಮ್ ಯೋಜನೆಗಳ ಸಾಲಗಳನ್ನು ಮನ್ನಾ ಮಾಡಲಾಗುವುದು. ಛತ್ತೀಸ್ಗಢದ ಕಾಂಗ್ರೆಸ್ ಸರ್ಕಾರ, ರೈತರು, ಕಾರ್ಮಿಕರು, ಮಹಿಳೆಯರು, ಆದಿವಾಸಿಗಳು, ದಲಿತರು ಮತ್ತು ಬಡವರ ಸಮೃದ್ಧಿಯ ಮಾದರಿಯನ್ನು ಪ್ರಸ್ತುತಪಡಿಸಿದೆ ಎಂದು ಅವರು ಹೇಳಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…