ನವದೆಹಲಿ : ಇಂದು ಮರಾಠ ಸಾಮ್ರಾಟ ಛತ್ರಪತಿ ಶಿವಾಜಿಯವರ 391ನೇ ಜಯಂತೋತ್ಸವ. ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಜೀಜಾಬಾಯಿ ಅವರ ಪ್ರೇರಣಾತ್ಮಕ ಮಾತುಗಳಿಂದಲೇ ಶಿವಾಜಿ ಬಾಲ್ಯದಲ್ಲೇ ಮರಾಠ ಸಾಮ್ರಾಜ್ಯದ ಕನಸನ್ನು ಕಂಡವರು.
ದೇಶದಾದ್ಯಂತ ಇಂದು ಶಿವಾಜಿ ಮಹಾರಾಜ್ ಅವರ 391ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಇನ್ನು, ಮಹಾರಾಷ್ಟ್ರ ಸರ್ಕಾರ ಈ ದಿನವನ್ನು ಶಿವಾಜಿಯವರಿಗೆ ಸಲ್ಲಿಸುವ ಗೌರವಾರ್ಥವಾಗಿ ಸರ್ಕಾರಿ ರಜಾ ದಿನವೆಂದು ಘೋಷಿಸಿದೆ.
ಚಿರಂಜೀವಿ ಸರ್ಜಾ ನಟನೆಯ ಕೊನೆಯ ಚಿತ್ರ ರಾಜಮಾರ್ತಾಂಡದ ಟ್ರೈಲರ್ನನ್ನು ಲಾಂಚ್ ಮಾಡಿದ ಜೂ.ಚಿರು -Vishwanews24
ಈ ಶುಭ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನೊಳಗೊಂಡು ಹಲವು ಪ್ರಮುಖ ನಾಯಕರು ಶುಭ ಹಾರೈಸಿದ್ದಾರೆ.
ದೇಶದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆಗೆ ಶಿವಾಜಿ ಜಯಂತಿಯ ಶುಭಾಶಯವನ್ನು ತಮ್ಮ ಟ್ವೀಟರ್ ಮೂಲಕ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೀಗೆ ಬರೆದುಕೊಂಡಿದ್ದಾರೆ.ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಭಾರತೀಯರಿಗೆ ಶಿವಾಜಿ ಜಯಂತಿಯ ಶುಭಾಶಯ ತಿಳಿಸಿದ್ದಾರೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಶುಭಾಶಯ ತಿಳಿಸಿದ್ದಾರೆ.ನಿತಿನ್ ಗಡ್ಕರಿ ಹೀಗೆ ಶುಭಾಶಯ ತಿಳಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…