ಮೇಷ: ಟ್ರಾವೆಲ್ ಏಜೆನ್ಸಿಯವರಿಗೆ ಆದಾಯ, ಹೊಸ ವ್ಯಾಪಾರದಲ್ಲಿ ಶುಭ, ಸರ್ಕಾರಿ ನೌಕರರಿಗೆ ಒತ್ತಡ
ವೃಷಭ: ಭೂಮಿಯ ವ್ಯವಹಾರದಲ್ಲಿ ಮೋಸ, ಮನೆಯಲ್ಲಿ ಅಶಾಂತಿ. ಉತ್ಸಾಹದಿಂದ ಕಾರ್ಯನಿರ್ವಹಣೆ
ಮಿಥುನ: ಉದ್ಯೋಗ ಸ್ಥಾನದಲ್ಲಿ ಕಿರಿಕಿರಿ, ಗೌರವ ಪ್ರಾಪ್ತಿ, ತಂದೆಯ ಆರೋಗ್ಯದಲ್ಲಿ ತೊಂದರೆ
ಕರ್ಕಟಕ: ವಿದ್ಯಾರ್ಥಿಗಳಿಗೆ ಯಶಸ್ಸು, ಉದ್ಯೋಗಿಗಳಿಗೆ ಗೌರವ, ಗಣ್ಯರ ಭೇಟಿಯಿಂದ ಸಂತಸ
ಸಿಂಹ: ಈಜುಕೊಳ ಸಂಸ್ಥೆಯವರಿಗೆ ಆದಾಯ, ಯೋಗ ಪ್ರಾಣಾಯಾಮದಂತಹ ತರಬೇತಿದಾರರಿಗೆ ಆದಾಯ, ಛಲದಿಂದ ಕಾರ್ಯ ಸಾಧನೆ
ಕನ್ಯಾ: ದಿನಸಿ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ಲೇವಾದೇವಿ ವ್ಯವಹಾರದಲ್ಲಿ ಆದಾಯ, ಭೂಮಿ ವಿಷಯದಲ್ಲಿ ಜಗಳ
ತುಲಾ: ಅಧಿಕಾರಿಗಳಿಗೆ ತೊಂದರೆ, ಸೇವಾ ಪೂರ್ವಕ ವೃತ್ತಿಯವರಿಗೆ ಲಾಭ, ಆಹಾರ ಸೇವನೆಯಲ್ಲಿ ಜಾಗ್ರತೆಯಿರಲಿ,
ವೃಶ್ಚಿಕ: ಲೇಖಕರಿಗೆ ಗೌರವಪ್ರಾಪ್ತಿ, ಕಲಾವಿದರಿಗೆ ಅವಕಾಶಗಳು ಲಭ್ಯ, ಬೇಕರಿ ವ್ಯಾಪಾರದಲ್ಲಿ ಸಾಧಾರಣ ಪರಿಹಾರ
ಧನಸ್ಸು: ಕಲಾವಿದರಿಗೆ ಅವಕಾಶಗಳು ಲಭ್ಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ವೈಮನಸ್ಸು
ಮಕರ: ಅತಿಯಾದ ಮಾತು ಬೇಡ, ಸಹನೆ ಇರಲಿ, ವಾಹನ ಚಾಲಕರಿಗೆ ಉತ್ತಮ ಆದಾಯ ಪರಿಹಾರ
ಕುಂಭ: ಭೂಮಿ ವಿವಾದದಲ್ಲಿ ಜಯ, ಷೇರು ಮಾರುಕಟ್ಟೆಯಲ್ಲಿ ಆದಾಯ, ಸಹೋದ್ಯೋಗಿಗಳಿಂದ ತೊಂದರೆ
ಮೀನ: ರಾಜಕಾರಣಿಗಳಿಗೆ ಅಶುಭ, ದುರ್ಜನರ ಸಂಘ, ಕೌಟುಂಬಿಕ ಕಲಹ
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…