Featured

ಛಲದಿಂದ ಕಾರ್ಯ ಸಾಧನೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಛಲದಿಂದ ಕಾರ್ಯ ಸಾಧನೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಟ್ರಾವೆಲ್ ಏಜೆನ್ಸಿಯವರಿಗೆ ಆದಾಯ, ಹೊಸ ವ್ಯಾಪಾರದಲ್ಲಿ ಶುಭ, ಸರ್ಕಾರಿ ನೌಕರರಿಗೆ ಒತ್ತಡ

ವೃಷಭ: ಭೂಮಿಯ ವ್ಯವಹಾರದಲ್ಲಿ ಮೋಸ, ಮನೆಯಲ್ಲಿ ಅಶಾಂತಿ. ಉತ್ಸಾಹದಿಂದ ಕಾರ್ಯನಿರ್ವಹಣೆ

ಮಿಥುನ: ಉದ್ಯೋಗ ಸ್ಥಾನದಲ್ಲಿ ಕಿರಿಕಿರಿ, ಗೌರವ ಪ್ರಾಪ್ತಿ, ತಂದೆಯ ಆರೋಗ್ಯದಲ್ಲಿ ತೊಂದರೆ

ಕರ್ಕಟಕ: ವಿದ್ಯಾರ್ಥಿಗಳಿಗೆ ಯಶಸ್ಸು, ಉದ್ಯೋಗಿಗಳಿಗೆ ಗೌರವ, ಗಣ್ಯರ ಭೇಟಿಯಿಂದ ಸಂತಸ

ಸಿಂಹ: ಈಜುಕೊಳ ಸಂಸ್ಥೆಯವರಿಗೆ ಆದಾಯ, ಯೋಗ ಪ್ರಾಣಾಯಾಮದಂತಹ ತರಬೇತಿದಾರರಿಗೆ ಆದಾಯ, ಛಲದಿಂದ ಕಾರ್ಯ ಸಾಧನೆ

ಕನ್ಯಾ: ದಿನಸಿ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ಲೇವಾದೇವಿ ವ್ಯವಹಾರದಲ್ಲಿ ಆದಾಯ, ಭೂಮಿ ವಿಷಯದಲ್ಲಿ ಜಗಳ

ತುಲಾ: ಅಧಿಕಾರಿಗಳಿಗೆ ತೊಂದರೆ, ಸೇವಾ ಪೂರ್ವಕ ವೃತ್ತಿಯವರಿಗೆ ಲಾಭ, ಆಹಾರ ಸೇವನೆಯಲ್ಲಿ ಜಾಗ್ರತೆಯಿರಲಿ,

ವೃಶ್ಚಿಕ: ಲೇಖಕರಿಗೆ ಗೌರವಪ್ರಾಪ್ತಿ, ಕಲಾವಿದರಿಗೆ ಅವಕಾಶಗಳು ಲಭ್ಯ, ಬೇಕರಿ ವ್ಯಾಪಾರದಲ್ಲಿ ಸಾಧಾರಣ ಪರಿಹಾರ

ಧನಸ್ಸು: ಕಲಾವಿದರಿಗೆ ಅವಕಾಶಗಳು ಲಭ್ಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ವೈಮನಸ್ಸು

ಮಕರ: ಅತಿಯಾದ ಮಾತು ಬೇಡ, ಸಹನೆ ಇರಲಿ, ವಾಹನ ಚಾಲಕರಿಗೆ ಉತ್ತಮ ಆದಾಯ ಪರಿಹಾರ

ಕುಂಭ: ಭೂಮಿ ವಿವಾದದಲ್ಲಿ ಜಯ, ಷೇರು ಮಾರುಕಟ್ಟೆಯಲ್ಲಿ ಆದಾಯ, ಸಹೋದ್ಯೋಗಿಗಳಿಂದ ತೊಂದರೆ

ಮೀನ: ರಾಜಕಾರಣಿಗಳಿಗೆ ಅಶುಭ, ದುರ್ಜನರ ಸಂಘ, ಕೌಟುಂಬಿಕ ಕಲಹ

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago