Featured

ಛಲದಿಂದ ಕಾರ್ಯ ಸಾಧನೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಛಲದಿಂದ ಕಾರ್ಯ ಸಾಧನೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಟ್ರಾವೆಲ್ ಏಜೆನ್ಸಿಯವರಿಗೆ ಆದಾಯ, ಹೊಸ ವ್ಯಾಪಾರದಲ್ಲಿ ಶುಭ, ಸರ್ಕಾರಿ ನೌಕರರಿಗೆ ಒತ್ತಡ

ವೃಷಭ: ಭೂಮಿಯ ವ್ಯವಹಾರದಲ್ಲಿ ಮೋಸ, ಮನೆಯಲ್ಲಿ ಅಶಾಂತಿ. ಉತ್ಸಾಹದಿಂದ ಕಾರ್ಯನಿರ್ವಹಣೆ

ಮಿಥುನ: ಉದ್ಯೋಗ ಸ್ಥಾನದಲ್ಲಿ ಕಿರಿಕಿರಿ, ಗೌರವ ಪ್ರಾಪ್ತಿ, ತಂದೆಯ ಆರೋಗ್ಯದಲ್ಲಿ ತೊಂದರೆ

ಕರ್ಕಟಕ: ವಿದ್ಯಾರ್ಥಿಗಳಿಗೆ ಯಶಸ್ಸು, ಉದ್ಯೋಗಿಗಳಿಗೆ ಗೌರವ, ಗಣ್ಯರ ಭೇಟಿಯಿಂದ ಸಂತಸ

ಸಿಂಹ: ಈಜುಕೊಳ ಸಂಸ್ಥೆಯವರಿಗೆ ಆದಾಯ, ಯೋಗ ಪ್ರಾಣಾಯಾಮದಂತಹ ತರಬೇತಿದಾರರಿಗೆ ಆದಾಯ, ಛಲದಿಂದ ಕಾರ್ಯ ಸಾಧನೆ

ಕನ್ಯಾ: ದಿನಸಿ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ಲೇವಾದೇವಿ ವ್ಯವಹಾರದಲ್ಲಿ ಆದಾಯ, ಭೂಮಿ ವಿಷಯದಲ್ಲಿ ಜಗಳ

ತುಲಾ: ಅಧಿಕಾರಿಗಳಿಗೆ ತೊಂದರೆ, ಸೇವಾ ಪೂರ್ವಕ ವೃತ್ತಿಯವರಿಗೆ ಲಾಭ, ಆಹಾರ ಸೇವನೆಯಲ್ಲಿ ಜಾಗ್ರತೆಯಿರಲಿ,

ವೃಶ್ಚಿಕ: ಲೇಖಕರಿಗೆ ಗೌರವಪ್ರಾಪ್ತಿ, ಕಲಾವಿದರಿಗೆ ಅವಕಾಶಗಳು ಲಭ್ಯ, ಬೇಕರಿ ವ್ಯಾಪಾರದಲ್ಲಿ ಸಾಧಾರಣ ಪರಿಹಾರ

ಧನಸ್ಸು: ಕಲಾವಿದರಿಗೆ ಅವಕಾಶಗಳು ಲಭ್ಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ವೈಮನಸ್ಸು

ಮಕರ: ಅತಿಯಾದ ಮಾತು ಬೇಡ, ಸಹನೆ ಇರಲಿ, ವಾಹನ ಚಾಲಕರಿಗೆ ಉತ್ತಮ ಆದಾಯ ಪರಿಹಾರ

ಕುಂಭ: ಭೂಮಿ ವಿವಾದದಲ್ಲಿ ಜಯ, ಷೇರು ಮಾರುಕಟ್ಟೆಯಲ್ಲಿ ಆದಾಯ, ಸಹೋದ್ಯೋಗಿಗಳಿಂದ ತೊಂದರೆ

ಮೀನ: ರಾಜಕಾರಣಿಗಳಿಗೆ ಅಶುಭ, ದುರ್ಜನರ ಸಂಘ, ಕೌಟುಂಬಿಕ ಕಲಹ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago