ಬೆಂಗಳೂರು: ಜಂತಕಲ್ ಗಣಿ ಪರವಾನಿಗೆ ನವೀಕರಣ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಿಲೀಫ್ ದೊರೆತಿದೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿದೆ.
ವಿನೋದ್ ಗೋಯಲ್ ಗೆ ಭೂಮಿ ಮಂಜೂರು ಮಾಡುವಂತೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಮಗೆ ಮೌಖಿಕ ಆದೇಶ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಹೇಳಿದ್ದಾರೆ. ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್ಐಟಿ ವಿಚಾರಣೆಗೆ ಒಳಪಡಿಸಿತ್ತು. ಇನ್ನು ವಿನೋದ್ ಗೋಯಲ್ ಮೂಲಕ ತನ್ನ ಮಗ ಗಗನ್ ಬಡೇರಿಯಾ ಅಕೌಂಟ್ಗೆ ಗಂಗಾರಾಮ್ ಹಣ ಹಾಕಿಸಿಕೊಂಡಿದ್ದರು ಎಂಬ ಆರೋಪವೂ ಇದೆ. ಗಂಗಾರಾಮ್ ಐಎಎಸ್ ಅಧಿಕಾರಿ ಆದ್ದರಿಂದ ಸರ್ಕಾರದ ಅನುಮತಿ ಕೇಳಬೇಕು. ಹೀಗಾಗಿ ಗಂಗಾರಾಮ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಹಾಕಲು ಸರ್ಕಾರದ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್ಐಟಿ ವಿಚಾರಣೆಗೆ ಒಳಪಡಿಸಿದ್ದರು. ಇನ್ನು ವಿಚಾರಣೆ ಬಳಿಕ ಕುಮಾರಸ್ವಾಮಿ ಅವರ ಮೇಲೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ (ಗಂಗಾರಾಮ್ ಐಎಎಸ್ ಅಧಿಕಾರಿ ಮಗ) ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಕುಮಾರಸ್ವಾಮಿಯವರ ಹೆಸರನ್ನು ಎಸ್ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ,..
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…