ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಮಹಾ ಸಂಸ್ಥಾನಕ್ಕೆ ಅನೇಕ ಮಂದಿ ಅಭ್ಯರ್ಥಿಗಳು ಆಗಮಿಸಿ, ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದ್ದಾರೆ.
ಹೆಚ್ಚಿನ ಉಮೇದ್ವಾರರ ಪರಿಚಯ ಇರುವುದರಿಂದ ಎಲ್ಲರೊಡನೆ ಕುಶಲೋಪರಿ, ವಿಚಾರ ವಿನಿಮಯ ನಡೆಸಿ ಶುಭವಾಗಲಿ ಎಂದು ಅನುಗ್ರಹ ಮಂತ್ರಾಕ್ಷತೆಯನ್ನು ಜಗದ್ಗುರುಗಳವರು ನೀಡಿರುತ್ತಾರೆ.
ಇದನ್ನು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿ ತಮಗೇ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾ ವರದಿ, ಸಮೂಹ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದಲ್ಲಿ ಆನೆಗುಂದಿ ಮಹಾಸಂಸ್ಥಾನವು ಜವಾಬ್ದಾರರಾಗುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ.
ಹಾಗೆಯೇ ಜಗದ್ಗುರುಗಳವರು ಮಹಾ ಸಂಸ್ಥಾನದಿಂದ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾದ ಬೆಂಬಲ ನೀಡಿಲ್ಲ ಅಲ್ಲದೆ ನಿರ್ದಿಷ್ಟ ಪಕ್ಷವನ್ನು ಬೆಂಬಲಿಸಬೇಕು ಎನ್ನುವ ಕರೆಯನ್ನೂ ಸಮಾಜಕ್ಕೆ ನೀಡಿಲ್ಲ.
ಹಾಗೆ ಏನಾದರೂ ಪತ್ರಿಕೆಗಳಲ್ಲಿ, ಸಮೂಹ ಮಾದ್ಯಮಗಳಲ್ಲಿ ಪ್ರಕಟವಾಗಿದ್ದಲ್ಲಿ ಅದು ಅವರ ವೈಯುಕ್ತಿಕ ಅಭಿಪ್ರಾಯ ಅಲ್ಲದೆ ಇದಕ್ಕೆ ಆನೆಗುಂದಿ ಮಹಾ ಸಂಸ್ಥಾನವು ಜವಾಬ್ದಾರಿ ಅಲ್ಲ ಎಂದು ಈ ಮೂಲಕ ಸ್ಪಷ್ಟೀಕರಣ ನೀಡುತ್ತಿದ್ದೇವೆ.
ಇತೀ
ಜಗದ್ಗುರುಗಳ ಸೇವೆಯಲ್ಲಿ
ಲೋಕೇಶ್ ಎಂ ಬಿ ಆಚಾರ್ ಕಂಬಾರು
ಪ್ರಧಾನ ಕಾರ್ಯದರ್ಶಿ
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…