ಮಂಗಳೂರು, : ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸಿ ಮಾ.22ರಂದು ದ.ಕ.ಜಿಲ್ಲಾದ್ಯಂತ ಖಾಸಗಿ ಸಿಟಿ ಮತ್ತು ಸರ್ವಿಸ್ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಅದರೊಂದಿಗೆ ನಗರದ ಸೆಂಟ್ರಲ್ ಮಾರ್ಕೆಟ್, ಹೊಟೇಲ್ಗಳು ಕೂಡ ಬಂದ್ ಆಗುವ ಸಾಧ್ಯತೆ ನಿಚ್ಛಳವಾಗಿದೆ. ಈಗಾಗಲೆ ಗ್ರಾಮೀಣ ಭಾಗದ ಅನೇಕ ಬಸ್ಗಳು ಪ್ರಯಾಣಿಕರಿಲ್ಲದ ಕಾರಣ ದಿನಂಪ್ರತಿ ಕೆಲವು ಟ್ರಿಪ್ಗಳನ್ನು ಕಡಿತಗೊಳಿಸುತ್ತಿವೆ.
ಈ ಮಧ್ಯೆ ಕೊರೋನ ವೈರಸ್ ಹಬ್ಬದಂತೆ ಮಾ.22ರ ‘ಜನತಾ ಕರ್ಫ್ಯೂ’ ನಡೆಸಲು ಪ್ರಧಾನಿ ನೀಡಿದ ಕರೆಗೆ ಮಂಗಳೂರು ಸಹಿತ ದ.ಕ.ಜಿಲ್ಲಾದ್ಯಂತ ಸ್ಪಂದನೆ ವ್ಯಕ್ತವಾಗುತ್ತಿದೆ. ಅದಕ್ಕೆ ಪೂರಕವಾಗಿ ಮಾ.22ರಂದು ಸಿಟಿ ಮತ್ತು ಸರ್ವಿಸ್ ಬಸ್ ಸ್ಥಗಿತಗೊಳ್ಳಲಿದೆ ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಮತ್ತು ಮಂಗಳೂರು ಪೂರ್ವ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…