ಮಂಗಳೂರು, : ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸಿ ಮಾ.22ರಂದು ದ.ಕ.ಜಿಲ್ಲಾದ್ಯಂತ ಖಾಸಗಿ ಸಿಟಿ ಮತ್ತು ಸರ್ವಿಸ್ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಅದರೊಂದಿಗೆ ನಗರದ ಸೆಂಟ್ರಲ್ ಮಾರ್ಕೆಟ್, ಹೊಟೇಲ್ಗಳು ಕೂಡ ಬಂದ್ ಆಗುವ ಸಾಧ್ಯತೆ ನಿಚ್ಛಳವಾಗಿದೆ. ಈಗಾಗಲೆ ಗ್ರಾಮೀಣ ಭಾಗದ ಅನೇಕ ಬಸ್ಗಳು ಪ್ರಯಾಣಿಕರಿಲ್ಲದ ಕಾರಣ ದಿನಂಪ್ರತಿ ಕೆಲವು ಟ್ರಿಪ್ಗಳನ್ನು ಕಡಿತಗೊಳಿಸುತ್ತಿವೆ.
ಈ ಮಧ್ಯೆ ಕೊರೋನ ವೈರಸ್ ಹಬ್ಬದಂತೆ ಮಾ.22ರ ‘ಜನತಾ ಕರ್ಫ್ಯೂ’ ನಡೆಸಲು ಪ್ರಧಾನಿ ನೀಡಿದ ಕರೆಗೆ ಮಂಗಳೂರು ಸಹಿತ ದ.ಕ.ಜಿಲ್ಲಾದ್ಯಂತ ಸ್ಪಂದನೆ ವ್ಯಕ್ತವಾಗುತ್ತಿದೆ. ಅದಕ್ಕೆ ಪೂರಕವಾಗಿ ಮಾ.22ರಂದು ಸಿಟಿ ಮತ್ತು ಸರ್ವಿಸ್ ಬಸ್ ಸ್ಥಗಿತಗೊಳ್ಳಲಿದೆ ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಮತ್ತು ಮಂಗಳೂರು ಪೂರ್ವ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…