ಉಡುಪಿ:ಪ್ರಧಾನಿ ನರೇಂದ್ರ ಮೋದಿಯವರು ಕೊರೊನದ ವಿರುದ್ಧ ಸಮರಸಾರಲು ಮುಂಜಾಗ್ರತ ಕ್ರಮವಾಗಿ ನಾಳೆ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ಜನರು ಜನತಾ ಕರ್ಫ್ಯೂ ಗೆ ಬೆಂಬಲಿಸುವಂತೆ ಹೇಳಿದ್ದಾರೆ .
ದಿನಾಂಕ 22 ಮಾರ್ಚ್, ಭಾನುವಾರದಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ರಾಷ್ಟಾದ್ಯಂತ ಜನತಾ ಕರ್ಫ್ಯೂ ಪಾಲಿಸುವಂತೆ ಮನವಿ ಸ್ವಸ್ಥ ಭಾರತಕ್ಕಾಗಿ ಮತ್ತು ನಮ್ಮೆಲ್ಲರ ಆರೋಗ್ಯದ ಹಿತ ದೃಷ್ಟಿಯಿಂದ ಸರ್ಕಾರದ ನಿಲುವುಗಳಿಗೆ ಸಹಕರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಆದ್ದರಿಂದ ನಮ್ಮ ಉಡುಪಿ ನಗರದಾದ್ಯಂತ ಸಂಚರಿಸುವ ಎಲ್ಲಾ ಸಿಟಿ ಬಸ್ ಗಳು ಸ್ಥಗಿತಗೊಳ್ಳುತ್ತದೆ ಆದಿತ್ಯವಾರ ನಡೆಯುವ ಜನತಾ ಕರ್ಫ್ಯೂ ವನ್ನು ಬೆಂಬಲಿಸುವ ಮೂಲಕ ಕರೋನ ವೈರಸ್ ತಡೆಗಟ್ಟುವ ಹೋರಾಟದಲ್ಲಿ ಭಾಗಿಯಾಗುವಂತೆ ತಮ್ಮಲ್ಲಿ ವಿನಮ್ರ ವಿನಂತಿ ಎಂದು ಸಿಟಿ ಬಸ್ ನೌಕರರ ಸಂಘ ದ ಅಧ್ಯಕ್ಷರಾದ ಸಂತೋಷ್ ಪೂಜಾರಿ ರವರು ಹೇಳಿದ್ದಾರೆ .
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…