ಉಡುಪಿ:ಪ್ರಧಾನಿ ನರೇಂದ್ರ ಮೋದಿಯವರು ಕೊರೊನದ ವಿರುದ್ಧ ಸಮರಸಾರಲು ಮುಂಜಾಗ್ರತ ಕ್ರಮವಾಗಿ ನಾಳೆ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ಜನರು ಜನತಾ ಕರ್ಫ್ಯೂ ಗೆ ಬೆಂಬಲಿಸುವಂತೆ ಹೇಳಿದ್ದಾರೆ .
ದಿನಾಂಕ 22 ಮಾರ್ಚ್, ಭಾನುವಾರದಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ರಾಷ್ಟಾದ್ಯಂತ ಜನತಾ ಕರ್ಫ್ಯೂ ಪಾಲಿಸುವಂತೆ ಮನವಿ ಸ್ವಸ್ಥ ಭಾರತಕ್ಕಾಗಿ ಮತ್ತು ನಮ್ಮೆಲ್ಲರ ಆರೋಗ್ಯದ ಹಿತ ದೃಷ್ಟಿಯಿಂದ ಸರ್ಕಾರದ ನಿಲುವುಗಳಿಗೆ ಸಹಕರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಆದ್ದರಿಂದ ನಮ್ಮ ಉಡುಪಿ ನಗರದಾದ್ಯಂತ ಸಂಚರಿಸುವ ಎಲ್ಲಾ ಸಿಟಿ ಬಸ್ ಗಳು ಸ್ಥಗಿತಗೊಳ್ಳುತ್ತದೆ ಆದಿತ್ಯವಾರ ನಡೆಯುವ ಜನತಾ ಕರ್ಫ್ಯೂ ವನ್ನು ಬೆಂಬಲಿಸುವ ಮೂಲಕ ಕರೋನ ವೈರಸ್ ತಡೆಗಟ್ಟುವ ಹೋರಾಟದಲ್ಲಿ ಭಾಗಿಯಾಗುವಂತೆ ತಮ್ಮಲ್ಲಿ ವಿನಮ್ರ ವಿನಂತಿ ಎಂದು ಸಿಟಿ ಬಸ್ ನೌಕರರ ಸಂಘ ದ ಅಧ್ಯಕ್ಷರಾದ ಸಂತೋಷ್ ಪೂಜಾರಿ ರವರು ಹೇಳಿದ್ದಾರೆ .
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…