ಉಡುಪಿ:ಪ್ರಧಾನಿ ನರೇಂದ್ರ ಮೋದಿಯವರು ಕೊರೊನದ ವಿರುದ್ಧ ಸಮರಸಾರಲು ಮುಂಜಾಗ್ರತ ಕ್ರಮವಾಗಿ ನಾಳೆ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ಜನರು ಜನತಾ ಕರ್ಫ್ಯೂ ಗೆ ಬೆಂಬಲಿಸುವಂತೆ ಹೇಳಿದ್ದಾರೆ .
ದಿನಾಂಕ 22 ಮಾರ್ಚ್, ಭಾನುವಾರದಂದು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೂ ರಾಷ್ಟಾದ್ಯಂತ ಜನತಾ ಕರ್ಫ್ಯೂ ಪಾಲಿಸುವಂತೆ ಮನವಿ ಸ್ವಸ್ಥ ಭಾರತಕ್ಕಾಗಿ ಮತ್ತು ನಮ್ಮೆಲ್ಲರ ಆರೋಗ್ಯದ ಹಿತ ದೃಷ್ಟಿಯಿಂದ ಸರ್ಕಾರದ ನಿಲುವುಗಳಿಗೆ ಸಹಕರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಆದ್ದರಿಂದ ನಮ್ಮ ಉಡುಪಿ ನಗರದಾದ್ಯಂತ ಸಂಚರಿಸುವ ಎಲ್ಲಾ ಸಿಟಿ ಬಸ್ ಗಳು ಸ್ಥಗಿತಗೊಳ್ಳುತ್ತದೆ ಆದಿತ್ಯವಾರ ನಡೆಯುವ ಜನತಾ ಕರ್ಫ್ಯೂ ವನ್ನು ಬೆಂಬಲಿಸುವ ಮೂಲಕ ಕರೋನ ವೈರಸ್ ತಡೆಗಟ್ಟುವ ಹೋರಾಟದಲ್ಲಿ ಭಾಗಿಯಾಗುವಂತೆ ತಮ್ಮಲ್ಲಿ ವಿನಮ್ರ ವಿನಂತಿ ಎಂದು ಸಿಟಿ ಬಸ್ ನೌಕರರ ಸಂಘ ದ ಅಧ್ಯಕ್ಷರಾದ ಸಂತೋಷ್ ಪೂಜಾರಿ ರವರು ಹೇಳಿದ್ದಾರೆ .
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…