ಮಂಗಳೂರು : ಮಂಗಳೂರಿನಲ್ಲಿ ಸಮಾನ ಮನಸ್ಕರು ಸೇರಿ ನಡೆಸುತ್ತಿರುವ ಜನನುಡಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಪ್ರಕಾಶ್ ರೈ ವಿರುದ್ದ ಪ್ರತಿಭಟನೆಗೆ ಆಗಮಿಸಿದ್ದ ನಾಲ್ವರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಭಿಮತ ಮಂಗಳೂರು ಸಂಘಟನೆ ಆಯೋಜಿಸಿರುವ ಜನನುಡಿ ಸಮ್ಮೇಳನ ಮಂಗಳೂರಿನ ನಂತೂರು ವೃತ್ತದ ಸಮೀಪದಲ್ಲಿರುವ ಶಾಂತಿಕಿರಣದಲ್ಲಿ ನಡೆಯಿತ್ತಿದೆ. ಈ ಕಾರ್ಯಕ್ರಮಕ್ಕೆ ಹಿರಿಯ ನಟ ಪ್ರಕಾಶ್ ರೈ ಅತಿಥಿಯಾಗಿ ಆಗಮಿಸಿದ್ದಾರೆ.
ಜನನುಡಿ ಕಾರ್ಯಕ್ರಮ ನಡೆಯುತ್ತಿದ್ದ ಶಾಂತಿ ಕಿರಣ ಸಭಾಂಗಣದ ಆವರಣಕ್ಕೆ ಹಿಂದೂ ಜಾಗರಣ ವೇದಿಕೆಯ ಶರತ್ ಪದವಿನಂಗಡಿ, ಸುಭಾಷ್, ಪ್ರವೀಣ್ ಮತ್ತು ಸುನಿಲ್ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಡಿಸಿಪಿ ಹನುಮಂತರಾಯ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…