ಹೊಸದಿಲ್ಲಿ: ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಮತ್ತು ಶಿಕ್ಷೆಯ ಅಮಾನತಿಗೆ ಸಂಬಂಧಿಸಿದ ವಿಷಯದ ಮೇಲೆ ಸಾಮಾನ್ಯ ಜನರಿಗೆ ಮತ್ತು ಜನಪ್ರತನಿಧಿಗಳಿಗೆ ಭಿನ್ನ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ವೇಳೆ ಕೋರ್ಟ್ ಈ ರೀತಿ ಹೇಳಿದೆ.
ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. “ಒಬ್ಬ ಸಂಸದ ಮತ್ತು ವಿಧಾನಸಭೆಯ ಸದಸ್ಯರಿಗೆ ಶಿಕ್ಷೆಯನ್ನು ಅಮಾನತುಗೊಳಿಸಲು ವಿಭಿನ್ನ ನಿಯಮ ಇರುವಂತಿಲ್ಲ” ಎಂದು ನ್ಯಾಯಾಲಯ ಹೇಳಿದೆ.
ಫೈಝಲ್ ಚುನಾಯಿತ ಪ್ರತಿನಿಧಿಯಾಗಿದ್ದು, ಆತನ ಅಪರಾಧಕ್ಕೆ ತಡೆ ನೀಡದಿದ್ದಲ್ಲಿ, ಸ್ಥಾನ ಖಾಲಿಯಾಗಿ ಚುನಾವಣೆಗಳು ಬೊಕ್ಕಸಕ್ಕೆ ವೆಚ್ಚವಾಗಲಿದೆ ಎಂದು ಕೇರಳ ಹೈಕೋರ್ಟ್ ತನ್ನ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…