Featured

ಜನಪ್ರಿಯ ಸ್ಟ್ಯಾಂಡ್-ಅಪ್ ಕಾಮಿಡಿಯನ್ ನಟ, ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಖ್ಯಾತಿಯ ಪರಾಗ್ ಕಾನ್ಸಾರ ಇನ್ನಿಲ್ಲ – Vishwanews24

ಹಾಸ್ಯ ನಟ, ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಖ್ಯಾತಿಯ ಪರಾಗ್ ಕಾನ್ಸಾರ ಇನ್ನಿಲ್ಲ

ಮುಂಬೈ : ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಖ್ಯಾತಿಯ ಪರಾಗ್ ಕಾನ್ಸಾರ (51) ಬುಧವಾರ ವಿಧಿವಶರಾಗಿದ್ದಾರೆ.

ಪರಾಗ್ ಸ್ನೇಹಿತ ಮತ್ತು ಜನಪ್ರಿಯ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಸುನಿಲ್ ಪಾಲ್ ಅವರು ಇದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಖಚಿತಪಡಿಸಿದ್ದಾರೆ. ಕಾಮಿಡಿ ಕ್ಷೇತ್ರದ ಮತ್ತೊಂದು ರತ್ನವನ್ನು ನಾವು ಕಳೆದುಕೊಂಡಿದ್ದೇವೆ. ಪರಾಗ್ ಕಂಸಾರಾ ಜೀ ನಮ್ಮ ‘ಲಾಫ್ಟರ್ ಚಾಲೆಂಜ್’ ಸಹ ಸ್ಪರ್ಧಿ ಸಾವನ್ನಪ್ಪಿದ್ದಾರೆ. ರಿವರ್ಸ್ ಥಿಂಕಿಂಗ್ ಕಾಮಿಡಿಗಳಿಂದ ನಮ್ಮನ್ನು ನಕ್ಕು ನಗಿಸುತ್ತಿದ್ದ ಪರಾಗ್ ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂಬ ಸುದ್ದಿ ಹೇಳಲು ಸಂಕಟವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಕಡಬ : ಅಜ್ಜನಿಗೆ ಮದ್ಯಪಾನ ಮಾಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ; ಆರೋಪಿ ಬಂಧನ – Vishwanews24

ರಾಜು ಶ್ರೀವಾಸ್ತವ, ದೀಪೇಶ್ ಭಾನ್, ಅಶೋಕ್ ಸುಂದ್ರಾನಿ ಮತ್ತು ಅನಂತ್ ಶ್ರೀಮಣಿ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಹಲವು ಮಂದಿ ಹಾಸ್ಯನಟರನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಹಾಸ್ಯದ ಆಧಾರಸ್ಥಂಭಗಳು ಒಂದೊಂದಾಗಿ ಕಳಚಿಕೊಂಡು ದೂರ ಸರಿಯುತ್ತಿರುವುದು ಆಘಾತಕಾರಿಯಾಗಿದೆ. ರಾಜು ಶ್ರೀವಾಸ್ತವ್ ಸಾವಿನ ಸುದ್ದಿ ಮಾಸುವ ಮುನ್ನವೇ ಪರಾಗ್ ಸಾವು ಸಂಭವಿಸಿದ್ದು, ಆಘಾತಕಾರಿಯಾಗಿದೆ ಎಂದವರು ಹೇಳಿರುವುದಾಗಿ ವರದಿಯಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago