Featured

ಜನರಲ್ ರಾವತ್‍ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್ -Vishwanews24

ಜನರಲ್ ರಾವತ್‍ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್ -Vishwanews24

ಜೈಪುರ: ಡಿಸೆಂಬರ್ 8 ರಂದು ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಯಿಂದ ಇಡೀ ದೇಶವೇ ಶೋಕತಪ್ತವಾಗಿರುವ ಸಂದರ್ಭದಲ್ಲಿ ಕಿಡಿಗೇಡಿಯೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವರ ಸಾವಿನ ಸಂಭ್ರಮಾಚರಣೆಯನ್ನು ನಡೆಸಿ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿದ್ದಾನೆ.

ರಾಜಸ್ಥಾನ ಮೂಲದ ಜವ್ವಾದ್ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ಜನರಲ್ ರಾವತ್ ಅವರ ಚಿತ್ರವನ್ನು ಹಂಚಿಕೊಂಡಿದ್ದನು. ಇದರೊಂದಿಗೆ ಜಹನ್ನೂಮ್ ಮುಟ್ಟುವ ಮೊದಲೇ ಜೀವಂತವಾಗಿ ಸುಟ್ಟುಹೋದರು ಎಂಬ ಅವಹೇಳನಕಾರಿ ಸಾಲನ್ನೂ ಬರೆದು ಹಾಕಿದ್ದ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದ್ದಂತೆ ರಾಜಸ್ಥಾನದ ಟೋಂಕ್ ಪೊಲೀಸರು ಆರೋಪಿ ಜವ್ವಾದ್ ಖಾನ್‍ನನ್ನು ಬಂಧಿಸಿದ್ದಾರೆ.

ಇದರ ಬಳಿಕ ಟ್ವಿಟ್ಟರ್‌ನಲ್ಲಿ ಟೋಂಕ್ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಅವಹೇಳನಕಾರಿ ಹೇಳಿಕೆಯ ಮೇಲೆ ಅಬ್ದುಲ್ ನಕ್ಕಿ ಖಾನ್‍ರ ಮಗ ಜವ್ವಾದ್ ಖಾನ್‍ನನ್ನು ಬಂಧಿಸಲಾಗಿದೆ. 21 ವಯಸ್ಸಿನ ಜವ್ವಾದ್ ಖಾನ್ ರಾಜ್ ಟಾಕೀಸ್ ಬಳಿಯ ನಿವಾಸಿಯಾಗಿದ್ದಾನೆ. ಡಿಸೆಂಬರ್ 8ರಂದು ಅವಹೇಳನಕಾರಿ ಹೇಳಿಕೆಯನ್ನು ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿರುವುದರಿಂದ ಆರೋಪಿಯನ್ನು ಬಂಧಿಸಲು ನಾಲ್ಕು ವಿಶೇಷ ತಂಡಗಳ ರಚನೆ ಮಾಡಲಾಗಿತ್ತು. ಅವನನ್ನು ಸದ್ಯ ಬಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

8 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

8 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

9 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

9 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

1 day ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

1 day ago