ಬೆಂಗಳೂರು: ಜನರು ಅನಗತ್ಯವಾಗಿ ಸೇರುವುದು ಬಿಡಬೇಕು. ನಾವೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಮಾಡುವ ಅವಶ್ಯಕತೆಯಿಲ್ಲ. ಸರ್ಕಾರ ಏನೆಲ್ಲ ಮಾಡಬೇಕು, ಪೂರ್ವಯೋಜಿತವಾಗಿ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುತ್ತೇವೆಂದು ಸಿಎಂ ಆಗಲಿ, ನಾನಾಗಲಿ ಹೇಳಿಲ್ಲ. ಲಾಕ್ ಡೌನ್ ಮಾಡಲು ನಮಗೆ ಸುತಾರಾಂ ಇಷ್ಟ ಇಲ್ಲ. ಲಾಕ್ ಡೌನ್ನಿಂದ ಎಷ್ಟು ಆರ್ಥಿಕ ಕಷ್ಟ ಇದೆ ಎನ್ನುವುದು ಗೊತ್ತಿದೆ. ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿದರು.
ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24
ಈಗ ಫನಾ ಅಸೋಸಿಯೇಷನ್ ಜೊತೆ ವಿಡಿಯೋ ಸಂವಾದ ಮಾಡಿದ್ದೇನೆ. ಕೋವಿಡ್ ಸಂಖ್ಯೆ ದಿನನಿತ್ಯ ಹೆಚ್ಚುತ್ತಿದೆ. ನಾನ್ ಕೋವಿಡ್ ಇದ್ದರೂ ತುರ್ತು ಪರಿಸ್ಥಿತಿ ಇರುವುದಿಲ್ಲ. ನಾನ್ ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಿಡಲು ಮನವಿ ಮಾಡಿದ್ದೇವೆ. ಒಂದು ವಾರದ ಒಳಗೆ ಶೇ.50 ರಷ್ಟು ಹಾಸಿಗೆ ಕೊಡಲು ಒಪ್ಪಿದ್ದಾರೆ. ಅಲ್ಪ ರೋಗದ ಲಕ್ಷಣ ಅಥವಾ ಯಾವುದೇ ರೋಗದ ಲಕ್ಷಣ ಇಲ್ಲದವರು ಆಸ್ಪತ್ರೆಯಲ್ಲಿ ಇರಬೇಕು ಎಂದರು.
ಇಡೀ ದೇಶದಲ್ಲಿ ಚಿಕಿತ್ಸೆಗೆ ರೆಮಿಡಿಸೀವರ್ ಅವಶ್ಯಕತೆ ಇದೆ. ಅದರ ತಯಾರಿಕೆ ಕಡಿಮೆಯಾಗಿದೆ. ರಾಜ್ಯದಲ್ಲಿ ರೆಮಿಡಿಸೀವರ್ ಲಭ್ಯತೆ ಇದೆ. ಆದರೆ ಖಾಸಗಿ ಆಸ್ಪತ್ರೆಯವರು ಇಲ್ಲ ಅಂತ ಹೇಳಿದ್ದಾರೆ. ಎಷ್ಟು ಬೇಕಿದೆಯೆಂದು ಖಾಸಗಿ ಆಸ್ಪತ್ರೆಯಿಂದ ಲೆಕ್ಕ ಪಡೆಯಲಾಗುವುದು. ಸರ್ಕಾರದಿಂದ ನಾವು ಪಡೆದ ದರದಲ್ಲೇ, ಅವರಿಗೆ ಪೂರೈಸುತ್ತೇವೆ ಎಂದರು.
ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗಿವೆ: ಸಿದ್ದರಾಮಯ್ಯ -Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…