ನವದೆಹಲಿ, : ಭಾರತಕ್ಕೆ ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯು ಜನವರಿ 31 ರವರೆಗೆ ಸ್ಥಗಿತಗೊಳಿಸಿದೆ ಎಂದು ಕೇಂದ್ರ ಬುಧವಾರ ತಿಳಿಸಿದೆ.
“ಈ ನಿರ್ಬಂಧವು ಅಂತರರಾಷ್ಟ್ರೀಯ ಆಲ್-ಕಾರ್ಗೋ ವಿಮಾನ ಮತ್ತು ಡಿಜಿಸಿಎ (ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್) ಅನುಮೋದಿಸಲ್ಪಟ್ಟ ವಿಮಾನಗಳಿಗೆ ಅನ್ವಯಿಸುವುದಿಲ್ಲ” ಎಂದು ಅಧಿಕೃತ ಹೇಳಿಕೆಯಲ್ಲಿ ಕೇಂದ್ರ ಬುಧವಾರ ತಿಳಿಸಿದೆ.
“ಆದರೆ ಪ್ರಾಧಿಕಾರವು ಕೆಲವೊಂದು ಕಡೆಗೆ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು” ಎಂದು ಕೂಡಾ ಇದರಲ್ಲಿ ಉಲ್ಲೇಖ ಮಾಡಲಾಗಿದೆ.ಪ್ರಸ್ತುತ, ಭಾರತವು ಹಲವಾರು ದೇಶಗಳೊಂದಿಗೆ ‘ಏರ್ ಬಬಲ್’ ಒಪ್ಪಂದಗಳನ್ನು ಮಾಡಿಕೊಂಡಿದೆ.
ಈ ಒಪ್ಪಂದವು ಎರಡೂ ದೇಶಗಳ ಪ್ರಜೆಗಳಿಗೆ ಉಭಯ ದೇಶಗಳಿಗೆ ವಿಮಾನ ಸಂಚಾರ ನಡೆಸಲು ಅನುವು ಮಾಡಿಕೊಡುತ್ತದೆ.
ಕೊರೊನಾ ಕಾರಣದಿಂದ ಮಾರ್ಚ್ 25 ರಂದು ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬಳಿಕ ದೇಶೀಯ ವಿಮಾನ ಸೇವೆಗಳು ಮೇ 25 ರಿಂದ ಪುನರಾರಂಭಗೊಂಡವು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…