ನವದೆಹಲಿ, : ಭಾರತಕ್ಕೆ ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯು ಜನವರಿ 31 ರವರೆಗೆ ಸ್ಥಗಿತಗೊಳಿಸಿದೆ ಎಂದು ಕೇಂದ್ರ ಬುಧವಾರ ತಿಳಿಸಿದೆ.
“ಈ ನಿರ್ಬಂಧವು ಅಂತರರಾಷ್ಟ್ರೀಯ ಆಲ್-ಕಾರ್ಗೋ ವಿಮಾನ ಮತ್ತು ಡಿಜಿಸಿಎ (ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್) ಅನುಮೋದಿಸಲ್ಪಟ್ಟ ವಿಮಾನಗಳಿಗೆ ಅನ್ವಯಿಸುವುದಿಲ್ಲ” ಎಂದು ಅಧಿಕೃತ ಹೇಳಿಕೆಯಲ್ಲಿ ಕೇಂದ್ರ ಬುಧವಾರ ತಿಳಿಸಿದೆ.
“ಆದರೆ ಪ್ರಾಧಿಕಾರವು ಕೆಲವೊಂದು ಕಡೆಗೆ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು” ಎಂದು ಕೂಡಾ ಇದರಲ್ಲಿ ಉಲ್ಲೇಖ ಮಾಡಲಾಗಿದೆ.ಪ್ರಸ್ತುತ, ಭಾರತವು ಹಲವಾರು ದೇಶಗಳೊಂದಿಗೆ ‘ಏರ್ ಬಬಲ್’ ಒಪ್ಪಂದಗಳನ್ನು ಮಾಡಿಕೊಂಡಿದೆ.
ಈ ಒಪ್ಪಂದವು ಎರಡೂ ದೇಶಗಳ ಪ್ರಜೆಗಳಿಗೆ ಉಭಯ ದೇಶಗಳಿಗೆ ವಿಮಾನ ಸಂಚಾರ ನಡೆಸಲು ಅನುವು ಮಾಡಿಕೊಡುತ್ತದೆ.
ಕೊರೊನಾ ಕಾರಣದಿಂದ ಮಾರ್ಚ್ 25 ರಂದು ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬಳಿಕ ದೇಶೀಯ ವಿಮಾನ ಸೇವೆಗಳು ಮೇ 25 ರಿಂದ ಪುನರಾರಂಭಗೊಂಡವು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…