Featured

ಜನವರಿ 31 ರವರೆಗೆ  ಅಂತರರಾಷ್ಟ್ರೀಯ ವಿಮಾನ ಸ್ಥಗಿತ -Vishwanews24

ನವದೆಹಲಿ, : ಭಾರತಕ್ಕೆ ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯು ಜನವರಿ 31 ರವರೆಗೆ ಸ್ಥಗಿತಗೊಳಿಸಿದೆ ಎಂದು ಕೇಂದ್ರ ಬುಧವಾರ ತಿಳಿಸಿದೆ.

“ಈ ನಿರ್ಬಂಧವು ಅಂತರರಾಷ್ಟ್ರೀಯ ಆಲ್-ಕಾರ್ಗೋ ವಿಮಾನ ಮತ್ತು ಡಿಜಿಸಿಎ (ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್) ಅನುಮೋದಿಸಲ್ಪಟ್ಟ ವಿಮಾನಗಳಿಗೆ ಅನ್ವಯಿಸುವುದಿಲ್ಲ” ಎಂದು ಅಧಿಕೃತ ಹೇಳಿಕೆಯಲ್ಲಿ ಕೇಂದ್ರ ಬುಧವಾರ ತಿಳಿಸಿದೆ.

“ಆದರೆ ಪ್ರಾಧಿಕಾರವು ಕೆಲವೊಂದು ಕಡೆಗೆ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು” ಎಂದು ಕೂಡಾ ಇದರಲ್ಲಿ ಉಲ್ಲೇಖ ಮಾಡಲಾಗಿದೆ.ಪ್ರಸ್ತುತ, ಭಾರತವು ಹಲವಾರು ದೇಶಗಳೊಂದಿಗೆ ‘ಏರ್ ಬಬಲ್’ ಒಪ್ಪಂದಗಳನ್ನು ಮಾಡಿಕೊಂಡಿದೆ.

ಈ ಒಪ್ಪಂದವು ಎರಡೂ ದೇಶಗಳ ಪ್ರಜೆಗಳಿಗೆ ಉಭಯ ದೇಶಗಳಿಗೆ ವಿಮಾನ ಸಂಚಾರ ನಡೆಸಲು ಅನುವು ಮಾಡಿಕೊಡುತ್ತದೆ.

ಕೊರೊನಾ ಕಾರಣದಿಂದ ಮಾರ್ಚ್ 25 ರಂದು ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬಳಿಕ ದೇಶೀಯ ವಿಮಾನ ಸೇವೆಗಳು ಮೇ 25 ರಿಂದ ಪುನರಾರಂಭಗೊಂಡವು.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

12 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

21 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

22 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

22 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 days ago