ಕಾಪು: ಜನರಿಂದ ಜನರಿಗಾಗಿ ಜನರಿಗೋಸ್ಕರ ಆಯ್ಕೆಯಾದ ಮುಖ್ಯಮಂತ್ರಿ ಕಾಪುವಿಗೆ ಬರುವ ಹಿನ್ನಲೆಯಲ್ಲಿ ನಗರದೊಳಗೆ ಹಲವಾರು ತಿಂಗಳಿನಿಂದ ಧೂಳು ಕೆಸರಿನಿಂದ ಕಿತ್ತು ಹೋಗಿದ್ದ ರಸ್ತೆಗೆ ಕಡೆಗೂ ಟಾರ್ ಬಿದ್ದಿದೆ.
ನೂರಾರು ಪ್ರಯಾಣಿಕರು ಈ ಬಗ್ಗೆ ಹತ್ತು ಹಲವು ಬಾರಿ ಸಂಬಂಧಿಸಿದ ಇಲಾಖೆಯ ಗಮನಕ್ಕೆ ತಂದಿದ್ದರು ಕ್ಯಾರೇ ಅನ್ನದ ಅಧಿಕಾರಿ ಹಾಗೂ ಚುನಾಯಿತ ಪ್ರತಿನಿಧಿಗಳು ಶನಿವಾರ ನಿದ್ದೆಯಿಂದ ಎದ್ದಂತೆ ಕಾಣುತ್ತಿದೆ.
ಸೋಮವಾರ ಕಾಪು ಪೇಟೆಯ ಒಳಭಾಗದಲ್ಲಿ ನಡೆಯುವ ಬಿಜೆಪಿ ಸಮಾವೇಶಕ್ಕೆ ಮುಖ್ಯಮಂತ್ರಿ ಆಗಮಿಸುವ ಕಾರಣ ಅವರಿಗೋಸ್ಕರವೇ ಕಳಪೆ ಗುಣಮಟ್ಟದಲ್ಲಿ ರಸ್ತೆಗೆ ಡಾಂಬರು ಹಾಕುವ ಕಾರ್ಯಕ್ಕೆ ಇಂದು ಚಾಲನೆ ದೊರಕಿದೆ.
ಮಣಿಪಾಲ : ಕುಡಿದ ಮತ್ತಿನಲ್ಲಿ ಯುವತಿ ಬೀದಿ ರಂಪಾಟ – Vishwanews24
ಪ್ರಜೆಗಳ ಸಮಸ್ಯೆ ಬಗೆಹರಿಸಲು ಇಲ್ಲದ ಶಾಸಕರ ಕಾಳಜಿ ಪ್ರಜೆಗಳ ದೊರೆ ಆಗಮಿಸುವ ಸಮಯದಲ್ಲಿ ರೋಡಿಗೆ ಟಾರ್ ಹಾಕುವ ಮುಖೇನ ತನ್ನ ಕಾಳಜಿ ತೋರಿಸುತ್ತಿರುವುದು ವಿಪರ್ಯಾಸವಾಗಿದೆ.
ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಅಕ್ರೋಶದ ಮಾತುಗಳು ಕೇಳಿ ಬರುತ್ತಿದ್ದು ಜನ ಸಾಮನ್ಯರಿಗೆ ಪ್ರಯಾಣಿಸಲು ಕಷ್ಟವೆನಿಸಿದಾಗ ಸರಿ ಮಾಡಲಾಗದ ರಸ್ತೆಯನ್ನು ಮುಖ್ಯಮಂತ್ರಿ ಆಗಮಿಸುವ ಸಮಯದಲ್ಲಿ ಸರಿ ಮಾಡುತ್ತಿದ್ದಾರೆ ಇದೆಲ್ಲಾ ಯಾವ ನ್ಯಾಯ…?? ಹಾಗದರೇ ಮತ ಹಾಕುವ ಮತದಾರರ ಮಾತಿಗೆ ಕಾಪುವಿನಲ್ಲಿ ಕಿಂಚಿತ್ತು ಬೆಲೆಯಿಲ್ಲವೇ..?? ಕೇವಲ ಮಂತ್ರಿ-ಶಾಸಕ-ಮುಖ್ಯಮಂತ್ರಿಗಳಿಗೆ ಮಾತ್ರವೇ ಇಲ್ಲಿ ಬೆಲೆ ಎಂಬ ಪ್ರಶ್ನೆ ಹಾಕುತ್ತಿದ್ದಾರೆ.
ಅದು ಕೂಡ ಈಗ ಹಾಕುತ್ತಿರುವ ಡಾಂಬರು ಮುಖ್ಯಮಂತ್ರಿಗಳ ಹಿಂದೆ ಮುಂದಿರುವ ಕಾರುಗಳ ಚಕ್ರಗಳಿಗೆ ಸಿಳುಕಿ ಅವರ ಹಿಂದೆಯೇ ಹೋಗುತ್ತದೆ ಅಷ್ಟೊಂದು ಕಳಪೆ ಗುಣಮಟ್ಟದಾಗಿದ್ದು ಯಾರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಡುತ್ತಿದ್ದಾರೆಂದು ಸಾರ್ವಜಜಿಕರು ಪ್ರಶ್ನೆ ಮಾಡುತ್ತಿದ್ದಾರೆ.
ಕಾಪುವಿಗೆ ಹೊಸ ಮೆರುಗು ತರಲಿದೆ ಹೋಟೆಲ್ “ಕೆ ಒನ್”.. ಹೊಸ ಆಡಳಿತ- ಮಾಲಕತ್ವದೊಂದಿಗೆ ನಾಳೆ ಶುಭಾರಂಭ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…