ಕಾಪು: ಜನರಿಂದ ಜನರಿಗಾಗಿ ಜನರಿಗೋಸ್ಕರ ಆಯ್ಕೆಯಾದ ಮುಖ್ಯಮಂತ್ರಿ ಕಾಪುವಿಗೆ ಬರುವ ಹಿನ್ನಲೆಯಲ್ಲಿ ನಗರದೊಳಗೆ ಹಲವಾರು ತಿಂಗಳಿನಿಂದ ಧೂಳು ಕೆಸರಿನಿಂದ ಕಿತ್ತು ಹೋಗಿದ್ದ ರಸ್ತೆಗೆ ಕಡೆಗೂ ಟಾರ್ ಬಿದ್ದಿದೆ.
ನೂರಾರು ಪ್ರಯಾಣಿಕರು ಈ ಬಗ್ಗೆ ಹತ್ತು ಹಲವು ಬಾರಿ ಸಂಬಂಧಿಸಿದ ಇಲಾಖೆಯ ಗಮನಕ್ಕೆ ತಂದಿದ್ದರು ಕ್ಯಾರೇ ಅನ್ನದ ಅಧಿಕಾರಿ ಹಾಗೂ ಚುನಾಯಿತ ಪ್ರತಿನಿಧಿಗಳು ಶನಿವಾರ ನಿದ್ದೆಯಿಂದ ಎದ್ದಂತೆ ಕಾಣುತ್ತಿದೆ.
ಸೋಮವಾರ ಕಾಪು ಪೇಟೆಯ ಒಳಭಾಗದಲ್ಲಿ ನಡೆಯುವ ಬಿಜೆಪಿ ಸಮಾವೇಶಕ್ಕೆ ಮುಖ್ಯಮಂತ್ರಿ ಆಗಮಿಸುವ ಕಾರಣ ಅವರಿಗೋಸ್ಕರವೇ ಕಳಪೆ ಗುಣಮಟ್ಟದಲ್ಲಿ ರಸ್ತೆಗೆ ಡಾಂಬರು ಹಾಕುವ ಕಾರ್ಯಕ್ಕೆ ಇಂದು ಚಾಲನೆ ದೊರಕಿದೆ.
ಮಣಿಪಾಲ : ಕುಡಿದ ಮತ್ತಿನಲ್ಲಿ ಯುವತಿ ಬೀದಿ ರಂಪಾಟ – Vishwanews24
ಪ್ರಜೆಗಳ ಸಮಸ್ಯೆ ಬಗೆಹರಿಸಲು ಇಲ್ಲದ ಶಾಸಕರ ಕಾಳಜಿ ಪ್ರಜೆಗಳ ದೊರೆ ಆಗಮಿಸುವ ಸಮಯದಲ್ಲಿ ರೋಡಿಗೆ ಟಾರ್ ಹಾಕುವ ಮುಖೇನ ತನ್ನ ಕಾಳಜಿ ತೋರಿಸುತ್ತಿರುವುದು ವಿಪರ್ಯಾಸವಾಗಿದೆ.
ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಅಕ್ರೋಶದ ಮಾತುಗಳು ಕೇಳಿ ಬರುತ್ತಿದ್ದು ಜನ ಸಾಮನ್ಯರಿಗೆ ಪ್ರಯಾಣಿಸಲು ಕಷ್ಟವೆನಿಸಿದಾಗ ಸರಿ ಮಾಡಲಾಗದ ರಸ್ತೆಯನ್ನು ಮುಖ್ಯಮಂತ್ರಿ ಆಗಮಿಸುವ ಸಮಯದಲ್ಲಿ ಸರಿ ಮಾಡುತ್ತಿದ್ದಾರೆ ಇದೆಲ್ಲಾ ಯಾವ ನ್ಯಾಯ…?? ಹಾಗದರೇ ಮತ ಹಾಕುವ ಮತದಾರರ ಮಾತಿಗೆ ಕಾಪುವಿನಲ್ಲಿ ಕಿಂಚಿತ್ತು ಬೆಲೆಯಿಲ್ಲವೇ..?? ಕೇವಲ ಮಂತ್ರಿ-ಶಾಸಕ-ಮುಖ್ಯಮಂತ್ರಿಗಳಿಗೆ ಮಾತ್ರವೇ ಇಲ್ಲಿ ಬೆಲೆ ಎಂಬ ಪ್ರಶ್ನೆ ಹಾಕುತ್ತಿದ್ದಾರೆ.
ಅದು ಕೂಡ ಈಗ ಹಾಕುತ್ತಿರುವ ಡಾಂಬರು ಮುಖ್ಯಮಂತ್ರಿಗಳ ಹಿಂದೆ ಮುಂದಿರುವ ಕಾರುಗಳ ಚಕ್ರಗಳಿಗೆ ಸಿಳುಕಿ ಅವರ ಹಿಂದೆಯೇ ಹೋಗುತ್ತದೆ ಅಷ್ಟೊಂದು ಕಳಪೆ ಗುಣಮಟ್ಟದಾಗಿದ್ದು ಯಾರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಡುತ್ತಿದ್ದಾರೆಂದು ಸಾರ್ವಜಜಿಕರು ಪ್ರಶ್ನೆ ಮಾಡುತ್ತಿದ್ದಾರೆ.
ಕಾಪುವಿಗೆ ಹೊಸ ಮೆರುಗು ತರಲಿದೆ ಹೋಟೆಲ್ “ಕೆ ಒನ್”.. ಹೊಸ ಆಡಳಿತ- ಮಾಲಕತ್ವದೊಂದಿಗೆ ನಾಳೆ ಶುಭಾರಂಭ – Vishwanews24
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…