ಕಾಪು: ಜನಸಂಪರ್ಕಜನ ಸೇವಾ ವೇದಿಕೆ ಕಳತ್ತೂರು-ಕಾಪು ಇವರ ಆಶ್ರಯದಲ್ಲಿ ಕೊರೋನಾ ವಾರಿಯರ್ಸ್ – ಕಾಪು ಅ೦ಚೆ ಕಚೇರಿಯ ಅ೦ಚೆ ಪಾಲಕರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನ ಕಾರ್ಯಕ್ರಮ ಕಾಪು ಅಂಚೆ ಕಚೇರಿಯ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ಅಂಚೆ ವಿಭಾಗ ಅಂಚೆ ಅಧೀಕ್ಷಕರಾದ ನವೀನ್ ಚಂದರ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣಪ್ಪ, ಅಂಚೆ ಪಾಲಕರು ಕಾಪು ಅಂಚೆಕಚೇರಿ, ಮೊಹಮ್ಮದ್ ಫಾರೂಕ್ ಚಂದ್ರನಗರ ಅಧ್ಯಕ್ಷರು ಸಮಾಜಸೇವಾವೇದಿಕೆ , ಶ್ರೀ ಶೇಖರ ಬಿ.ಶೆಟ್ಟಿ ಕಳತ್ತೂರು, ಮ್ಯಾನೆಜಿಂಗ್ಡೈರೆಕ್ಟರ್,ಕುಶಲಶೇಖರ ಇಂಟರ್ನ್ಯಾಷನಲ್ ಹಾಲ್ ಕಳತ್ತೂರು
ರಾಕೇಶ್ ಕುಂಜೂರು, ಅಧ್ಯಕ್ಷರುಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾಪು ,ಸಂಸ್ಥೆಯ ಅಧ್ಯಕ್ಷ ದಿವಾಕರ ಡಿ ಶೆಟ್ಟಿ, ಉಪಸ್ಥಿತರಿದ್ದರು.
ದಯನಂದ ಶೆಟ್ಟಿ ದೆಂದೂರುಕಟ್ಟೆ ಕಾರ್ಯಕ್ರಮ ನಿರೂಪಿಸಿ,ವಾಸುದೇವ ತೊಟ್ಟಂ ಧನ್ಯವಾದ ಅರ್ಪಿಸಿದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…