ಉಡುಪಿ

ಜನಸಂಪರ್ಕಜನ ಸೇವಾ ವೇದಿಕೆ ಕಳತ್ತೂರು-ಕಾಪು ಆಶ್ರಯದಲ್ಲಿ ಕೊರೋನಾ ವಾರಿಯರ್ಸ್ – ಕಾಪು ಅ೦ಚೆ ಕಚೇರಿಯ ಅ೦ಚೆ ಪಾಲಕರು ಹಾಗೂ ಸಿಬ್ಬಂದಿಗಳಿಗೆ ಅಭಿನಂದನ ಕಾರ್ಯಕ್ರಮ: vishwanews24

ಜನಸಂಪರ್ಕಜನ ಸೇವಾ ವೇದಿಕೆ ಕಳತ್ತೂರು-ಕಾಪು ಆಶ್ರಯದಲ್ಲಿ
ಕೊರೋನಾ ವಾರಿಯರ್ಸ್ – ಕಾಪು ಅ೦ಚೆ ಕಚೇರಿಯ ಅ೦ಚೆ ಪಾಲಕರು ಹಾಗೂ ಸಿಬ್ಬಂದಿಗಳಿಗೆ ಅಭಿನಂದನ ಕಾರ್ಯಕ್ರಮ: vishwanews24

ಕಾಪು: ಜನಸಂಪರ್ಕಜನ ಸೇವಾ ವೇದಿಕೆ ಕಳತ್ತೂರು-ಕಾಪು ಇವರ ಆಶ್ರಯದಲ್ಲಿ ಕೊರೋನಾ ವಾರಿಯರ್ಸ್ – ಕಾಪು ಅ೦ಚೆ ಕಚೇರಿಯ ಅ೦ಚೆ ಪಾಲಕರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನ ಕಾರ್ಯಕ್ರಮ ಕಾಪು ಅಂಚೆ ಕಚೇರಿಯ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ಅಂಚೆ ವಿಭಾಗ ಅಂಚೆ ಅಧೀಕ್ಷಕರಾದ ನವೀನ್ ಚಂದರ್‌ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣಪ್ಪ, ಅಂಚೆ ಪಾಲಕರು ಕಾಪು ಅಂಚೆಕಚೇರಿ, ಮೊಹಮ್ಮದ್ ಫಾರೂಕ್ ಚಂದ್ರನಗರ ಅಧ್ಯಕ್ಷರು ಸಮಾಜಸೇವಾವೇದಿಕೆ , ಶ್ರೀ ಶೇಖರ ಬಿ.ಶೆಟ್ಟಿ ಕಳತ್ತೂರು, ಮ್ಯಾನೆಜಿಂಗ್‌ಡೈರೆಕ್ಟರ್,ಕುಶಲಶೇಖರ ಇಂಟರ್‌ನ್ಯಾಷನಲ್ ಹಾಲ್ ಕಳತ್ತೂರು
ರಾಕೇಶ್ ಕುಂಜೂರು, ಅಧ್ಯಕ್ಷರುಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾಪು ,ಸಂಸ್ಥೆಯ ಅಧ್ಯಕ್ಷ ದಿವಾಕರ ಡಿ ಶೆಟ್ಟಿ, ಉಪಸ್ಥಿತರಿದ್ದರು.
ದಯನಂದ ಶೆಟ್ಟಿ ದೆಂದೂರುಕಟ್ಟೆ ಕಾರ್ಯಕ್ರಮ ನಿರೂಪಿಸಿ,ವಾಸುದೇವ ತೊಟ್ಟಂ ಧನ್ಯವಾದ ಅರ್ಪಿಸಿದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

11 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

11 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

11 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

12 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

15 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

15 hours ago