ನವೆದಹಲಿ,: ಅಡುಗೆ ಅನಿಲ ಬೆಲೆ ಏರಿಕೆಯನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, “ಜನಸಾಮಾನ್ಯರನ್ನು ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ” ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಲೂಟಿ ಮಾಡುತ್ತಿದೆ. ಕೇವಲ ಇಬ್ಬರ ಅಭಿವೃದ್ದಿ ಮಾತ್ರ” ಎಂದು ವಾಗ್ದಾಳಿ ನಡೆಸಿದ್ದಾರೆ.
ಫೆ.14ರ ರವಿವಾರದಂದು ಅಡುಗೆ ಅನಿಲ ಪ್ರತೀ ಸಿಲಿಂಡರ್ ದರದಲ್ಲಿ 50 ಏರಿಕೆಯಾಗಿತ್ತು. ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗುತ್ತಲೇ ಇದ್ದು, ಇದರ ಬೆನ್ನಲ್ಲೇ ಅಡುಗೆ ಅನಿಲ ಬೆಲೆಯೂ ಕೂಡಾ ಏರಿಕೆಯಾಗಿದೆ.
“ನೂತನ ಕೃಷಿ ಕಾಯ್ದೆ ಮೂಲಕ ಪ್ರಧಾನಿ ಮೋದಿ ಅವರು ದೇಶದ ಸಂಪತ್ತನ್ನು ತಮ್ಮ ಉದ್ಯಮ ಮಿತ್ರರಿಗೆ ಹಂಚಲು ಮುಕ್ತವಾದ ಮಾರ್ಗವನ್ನು ಕಲ್ಪಿಸುತ್ತಿದ್ದಾರೆ” ಎಂದು ಇದಕ್ಕೂ ಮುನ್ನ ರಾಹುಲ್ ಗಾಂಧಿ ಆರೋಪಿಸಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…