ಕಾಪು: ಕಾಪು ವಿಧಾನಸಭಾ ಕ್ಷೇತ್ರ ಅಭಿವೃದ್ದಿಯಾಗಿದ್ದರೆ ಅದು ಕೇವಲ ವಿನಯ ಕುಮಾರ್ ಸೊರಕೆಯ ಅವಧಿಯಲ್ಲಿ ಎಂಬುದು ಸತ್ಯ ವಿಚಾರ ಆದರೇ ಎಂದಿಗೂ ಬಿಜೆಪಿಯ ಮಾಜಿ ಶಾಸಕರಂತೆ ದ್ವೇಷ ರಾಜಕಾರಣ ಮಾಡಿಲ್ಲ, ಜಾತಿ ಧರ್ಮ ನೋಡಿ ಕೆಲಸ ಮಾಡಿಲ್ಲ ಅರ್ಜಿ ಕೊಟ್ಟ ಎರಡು ದಿನದಲ್ಲಿ ನಮ್ಮ ಊರಿಗೆ ರಸ್ತೆ ನೀರು ದಾರಿದೀಪದ ವ್ಯವಸ್ಥೆಯಾಗಿದ್ದರೆ ಅದು ಸೊರಕೆಯಿಂದಾಗಿದೆ ಎಂದು ಮತಯಾಚನೆಯ ಸಮಯದಲ್ಲಿ ಮತದಾರರೊಬ್ಬರಾದ ಉದ್ಯಮಿ ದೀಪಕ್ ಶೆಟ್ಟಿ ಹೇಳಿದರು.
“ನಾನು ೧೫ ದಿನದ ರಜೆಯನ್ನು ಚುನಾವಣೆಗಾಗಿ ಮಾಡಿ ಬಂದಿದ್ದೇನೆ ಕಾರಣ ವಿನಯ ಕುಮಾರ್ ಸೊರಕೆ ಋಣ ನಮ್ಮ ಮೇಲಿದೆ ಹಿರಿಯ ಜೀವಿಗಳಿರುವ ನಮ್ಮೂರಿನ ಅಭಿವೃದ್ದಿ ಮಾಡಿದವರು ಇವರು ಹಾಗಾಗಿ ಈ ಬಾರಿ ಮತದಾನ ಮಾಡಿಯೇ ವಾಪಸ್ಸು ಹೊರಡಲಿದ್ದೇನೆ ಎಂದು ಅವರು ತಿಳಿಸಿದರು.
ಕಾಪು ಕ್ಷೇತ್ರದಲ್ಲಿ ಜನಸಾಮಾನ್ಯರು ನೆಮ್ಮದಿಯಿಂದ ಲಂಚದ ಭಾಧೆಯಿಲ್ಲದೆ,ಅದಿಕಾರಿಗಳ ಕಿರುಕುಳವಿಲ್ಲದೆ ಬದುಕಬೇಕಾದರೆ ಸೊರಕೆ ಗೆಲ್ಲಬೇಕು ಎಂಬುದು ಸರ್ವಾ ಜನಾಂಗದ ಆಶಯ” ವಾಗಿದೆಂದು ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…