ಬೆಂಗಳೂರು: ಲೋಕಸಭೆಯಲ್ಲಿ ಜನಸಾಮಾನ್ಯರ ದನಿಯಾಗಬೇಕಿದೆ. ಈ ಉದ್ದೇಶದಿಂದ ನಾನು ರಾಜಕೀಯಕ್ಕೆ ಬರುತ್ತಿದ್ದೇನೆ. ಸ್ವತಂತ್ರ ಅಭ್ಯರ್ಥಿಯಾಗಿ ನಾನು ಬೆಂಗಳೂರು ಕೇಂದ್ರೀಯ ಕ್ಷೇತ್ರದಿಂದ ಈ ಚುನಾವಣೆಯಲ್ಲಿ ಸ್ಪರ್ಧಿತ್ತೇನೆ ಎಂದು ನಟ ಪ್ರಕಾಶ್ ರೈ ತಿಳಿಸಿದ್ದಾರೆ.
‘ಅಯೋಧ್ಯೆಯ ಹಿಂದೂ ಮುಸ್ಲಿಂರ ಭಾವೈಕ್ಯತೆ ನೋಡಲು ಬನ್ನಿ’ ಎಂಬ ಶೀರ್ಷಿಕೆಯಲ್ಲಿ ಚಿತ್ರಕಲಾ ಪರಿಷತ್ನಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಸದ್ಯಕ್ಕೆ ನನ್ನ ಸ್ಪರ್ಧೆ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಪಕ್ಷದ ಪ್ರಣಾಳಿಕೆ ಮತ್ತಿತರ ವಿಚಾರಗಳ ಬಗ್ಗೆ ಸದ್ಯದಲ್ಲೇ ಹೇಳುತ್ತೇನೆ. ನಾನು ಯಾರ ಬೆಂಬಲ ಕೂಡ ಕೇಳಲು ಹೋಗಿಲ್ಲ. ಆಮ್ ಆದ್ಮಿ ಕೂಡ ನನ್ನ ಬೆಂಬಲಕ್ಕೆ ಬರುತ್ತಿದೆ. ಅದೇ ರೀತಿ ತುಂಬ ಜನ ನನ್ನ ಬೆಂಬಲಕ್ಕೆ ಬರುತ್ತಿದ್ದಾರೆ. ಮತ ಹಾಕಿದವರ ದನಿಯಾಗಿ ನಾವು ಲೋಕಸಭೆಯಲ್ಲಿ ಮಾತನಾಡಬೇಕಿದೆ ಎಂದರು.
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…