ಬೆಂಗಳೂರು: ಲೋಕಸಭೆಯಲ್ಲಿ ಜನಸಾಮಾನ್ಯರ ದನಿಯಾಗಬೇಕಿದೆ. ಈ ಉದ್ದೇಶದಿಂದ ನಾನು ರಾಜಕೀಯಕ್ಕೆ ಬರುತ್ತಿದ್ದೇನೆ. ಸ್ವತಂತ್ರ ಅಭ್ಯರ್ಥಿಯಾಗಿ ನಾನು ಬೆಂಗಳೂರು ಕೇಂದ್ರೀಯ ಕ್ಷೇತ್ರದಿಂದ ಈ ಚುನಾವಣೆಯಲ್ಲಿ ಸ್ಪರ್ಧಿತ್ತೇನೆ ಎಂದು ನಟ ಪ್ರಕಾಶ್ ರೈ ತಿಳಿಸಿದ್ದಾರೆ.
‘ಅಯೋಧ್ಯೆಯ ಹಿಂದೂ ಮುಸ್ಲಿಂರ ಭಾವೈಕ್ಯತೆ ನೋಡಲು ಬನ್ನಿ’ ಎಂಬ ಶೀರ್ಷಿಕೆಯಲ್ಲಿ ಚಿತ್ರಕಲಾ ಪರಿಷತ್ನಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಸದ್ಯಕ್ಕೆ ನನ್ನ ಸ್ಪರ್ಧೆ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಪಕ್ಷದ ಪ್ರಣಾಳಿಕೆ ಮತ್ತಿತರ ವಿಚಾರಗಳ ಬಗ್ಗೆ ಸದ್ಯದಲ್ಲೇ ಹೇಳುತ್ತೇನೆ. ನಾನು ಯಾರ ಬೆಂಬಲ ಕೂಡ ಕೇಳಲು ಹೋಗಿಲ್ಲ. ಆಮ್ ಆದ್ಮಿ ಕೂಡ ನನ್ನ ಬೆಂಬಲಕ್ಕೆ ಬರುತ್ತಿದೆ. ಅದೇ ರೀತಿ ತುಂಬ ಜನ ನನ್ನ ಬೆಂಬಲಕ್ಕೆ ಬರುತ್ತಿದ್ದಾರೆ. ಮತ ಹಾಕಿದವರ ದನಿಯಾಗಿ ನಾವು ಲೋಕಸಭೆಯಲ್ಲಿ ಮಾತನಾಡಬೇಕಿದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…