ಬೆಂಗಳೂರು: ಲೋಕಸಭೆಯಲ್ಲಿ ಜನಸಾಮಾನ್ಯರ ದನಿಯಾಗಬೇಕಿದೆ. ಈ ಉದ್ದೇಶದಿಂದ ನಾನು ರಾಜಕೀಯಕ್ಕೆ ಬರುತ್ತಿದ್ದೇನೆ. ಸ್ವತಂತ್ರ ಅಭ್ಯರ್ಥಿಯಾಗಿ ನಾನು ಬೆಂಗಳೂರು ಕೇಂದ್ರೀಯ ಕ್ಷೇತ್ರದಿಂದ ಈ ಚುನಾವಣೆಯಲ್ಲಿ ಸ್ಪರ್ಧಿತ್ತೇನೆ ಎಂದು ನಟ ಪ್ರಕಾಶ್ ರೈ ತಿಳಿಸಿದ್ದಾರೆ.
‘ಅಯೋಧ್ಯೆಯ ಹಿಂದೂ ಮುಸ್ಲಿಂರ ಭಾವೈಕ್ಯತೆ ನೋಡಲು ಬನ್ನಿ’ ಎಂಬ ಶೀರ್ಷಿಕೆಯಲ್ಲಿ ಚಿತ್ರಕಲಾ ಪರಿಷತ್ನಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಸದ್ಯಕ್ಕೆ ನನ್ನ ಸ್ಪರ್ಧೆ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಪಕ್ಷದ ಪ್ರಣಾಳಿಕೆ ಮತ್ತಿತರ ವಿಚಾರಗಳ ಬಗ್ಗೆ ಸದ್ಯದಲ್ಲೇ ಹೇಳುತ್ತೇನೆ. ನಾನು ಯಾರ ಬೆಂಬಲ ಕೂಡ ಕೇಳಲು ಹೋಗಿಲ್ಲ. ಆಮ್ ಆದ್ಮಿ ಕೂಡ ನನ್ನ ಬೆಂಬಲಕ್ಕೆ ಬರುತ್ತಿದೆ. ಅದೇ ರೀತಿ ತುಂಬ ಜನ ನನ್ನ ಬೆಂಬಲಕ್ಕೆ ಬರುತ್ತಿದ್ದಾರೆ. ಮತ ಹಾಕಿದವರ ದನಿಯಾಗಿ ನಾವು ಲೋಕಸಭೆಯಲ್ಲಿ ಮಾತನಾಡಬೇಕಿದೆ ಎಂದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…