Featured

“ಜನಾಭಿಪ್ರಾಯದ ವಿರುದ್ದ ಮಾತನಾಡಿದ ಬಳಿಕ ಕ್ಷಮೆಯಾಚಿಸುವುದು ಛಾಳಿಯಾಗಿದೆ : ಹಂಸಲೇಖಗೆ ಪ್ರತಾಪ್‌ ಸಿಂಹ – Vishwanews24

“ಜನಾಭಿಪ್ರಾಯದ ವಿರುದ್ದ ಮಾತನಾಡಿದ ಬಳಿಕ ಕ್ಷಮೆಯಾಚಿಸುವುದು ಛಾಳಿಯಾಗಿದೆ : ಹಂಸಲೇಖಗೆ ಪ್ರತಾಪ್‌ ಸಿಂಹ – Vishwanews24

ಮೈಸೂರು : “ಜನಾಭಿಪ್ರಾಯದ ವಿರುದ್ದ ಮಾತನಾಡಿದ ಬಳಿಕ ಕ್ಷಮೆಯಾಚಿಸುವುದು ಛಾಳಿಯಾಗಿದೆ. ಹಂಸಲೇಖ ಅವರು ಪರಿಜ್ಞಾನದಿಂದ ಮಾತನಾಡಬೇಕಿತ್ತು” ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಂ ಸ್ಲೇಹಿತರನ್ನು ನಿಮ್ಮ ಮನೆಗೆ ಕರೆದು ಹಂದಿ ಮಾಂಸದ ಊಟ ಹಾಕಿ. ಆಗ ಅವರು ತಿನ್ನುತ್ತಾರಾ ನೋಡಿ. ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ ತಿನ್ನುವುದು ನಿಷೇಧ. ಹಾಗಾಗಿ ಅವರು ಹಂದಿ ಮಾಂಸ ತಿನ್ನುವುದಿಲ್ಲ ಅದನ್ನು ತಪ್ಪು ಎಂದು ಹೇಳುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

“ಪೇಜಾವರ ಶ್ರೀಗಳು ಬೇರೆ ರೀತಿಯ ಜಾತಿ ಸ್ವಾಮೀಜಿ ರೀತಿ ಅಲ್ಲ. ಸಸ್ಯಾಹಾರ ಸಾಧು-ಸಂತರ ಆಹಾರ ಪದ್ಧತಿ. ಮನಸ್ಸಿನ ತಾರತಮ್ಯ ತೆಗೆದು ಹಾಕಲು ಹೋಗಿದ್ದರೇ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ” ಎಂದು ತಿಳಿಸಿದ್ದಾರೆ.

“ಹಂಸಲೇಖ ಅವರು ಬಾಯಿ ತಪ್ಪಿನಿಂದ ಈ ರೀತಿಯಾಗಿ ಹೇಳಿದ್ದಾರೆ ಎಂದೆನಿಸುತ್ತಿಲ್ಲ. ಪ್ರಗತಿಪರ ಅನ್ನಿಸಿಕೊಳ್ಳುವ ಗೀಳಿಗೆ ಬಿದ್ದು ಪ್ರಚಾರಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago