ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಜನಾರ್ದನ ಪೂಜಾರಿ ಅವರನ್ನು ಅವಹೇಳನಗೈದಿದ್ದ ಆರೋಪಿಯನ್ನು ಹಕೀಂ ಪುತ್ತೂರು ಎಂದು ಗುರುತಿಸಲಾಗಿದೆ.
ಪುತ್ತೂರು ನಿವಾಸಿ ಹಕೀಂ ಎಂಬಾತ ಈ ಆಡಿಯೋ ಜಾಣತಾಣದಲ್ಲಿ ಹರಿದು ಬಿಟ್ಟ ಆರೋಪಿಯಾಗಿದ್ದು, ಕೆಲ ವರ್ಷಗಳ ಹಿಂದೆ ದುಬೈಗೆ ಹೋಗಿದ್ದು, ಅಲ್ಲಿ ಕೆಲಸಕ್ಕೆ ಸೇರಿಕೊಂಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವುದು ಖಚಿತ ಎಂದು ಕಾಂಗ್ರೇಸ್ ಮುಖಂಡ ಜನಾರ್ದನ ಪೂಜಾರಿ ನೀಡಿದ್ದ ಹೇಳಿಕೆಯಿಂದ ಆಕ್ರೋಶಗೊಂಡು ಅವರನ್ನು ಎನ್ಕೌಂಟರ್ ಮಾಡಿ, ಪಕ್ಷದಿಂದ ಹೊರದಬ್ಬಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದನು. ಈ ಹೇಳಿಕೆ ವಿರುದ್ಧ ಕರಾವಳಿಗರು ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ, ಶೀಘ್ರ ಹೇಳಿಕೆ ಕೊಟ್ಟವನನ್ನು ಬಂಧಿಸಬೇಕು ಎಂದು ಸಂಸದ ನಳಿನ್ಕುಮಾರ್ ಕಟೀಲು, ಮಾಜಿ ಶಾಸಕ ಜೆ ಆರ್ ಲೋಬೋ ಸೇರಿದಂತೆ ವಿವಿಧ ಸಂಘಟನೆಗಳು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಂತೆ ನಗರ ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಅವರಿಗೆ ಮನವಿ ನೀಡಿದ್ದರು..
ಇದೀಗ ಈತನನ್ನು ಮಂಗಳೂರು ನಗರದ ಪೊಲೀಸರು ದುಬೈಯಲ್ಲಿ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…