ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಜನಾರ್ದನ ಪೂಜಾರಿ ಅವರನ್ನು ಅವಹೇಳನಗೈದಿದ್ದ ಆರೋಪಿಯನ್ನು ಹಕೀಂ ಪುತ್ತೂರು ಎಂದು ಗುರುತಿಸಲಾಗಿದೆ.
ಪುತ್ತೂರು ನಿವಾಸಿ ಹಕೀಂ ಎಂಬಾತ ಈ ಆಡಿಯೋ ಜಾಣತಾಣದಲ್ಲಿ ಹರಿದು ಬಿಟ್ಟ ಆರೋಪಿಯಾಗಿದ್ದು, ಕೆಲ ವರ್ಷಗಳ ಹಿಂದೆ ದುಬೈಗೆ ಹೋಗಿದ್ದು, ಅಲ್ಲಿ ಕೆಲಸಕ್ಕೆ ಸೇರಿಕೊಂಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವುದು ಖಚಿತ ಎಂದು ಕಾಂಗ್ರೇಸ್ ಮುಖಂಡ ಜನಾರ್ದನ ಪೂಜಾರಿ ನೀಡಿದ್ದ ಹೇಳಿಕೆಯಿಂದ ಆಕ್ರೋಶಗೊಂಡು ಅವರನ್ನು ಎನ್ಕೌಂಟರ್ ಮಾಡಿ, ಪಕ್ಷದಿಂದ ಹೊರದಬ್ಬಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದನು. ಈ ಹೇಳಿಕೆ ವಿರುದ್ಧ ಕರಾವಳಿಗರು ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ, ಶೀಘ್ರ ಹೇಳಿಕೆ ಕೊಟ್ಟವನನ್ನು ಬಂಧಿಸಬೇಕು ಎಂದು ಸಂಸದ ನಳಿನ್ಕುಮಾರ್ ಕಟೀಲು, ಮಾಜಿ ಶಾಸಕ ಜೆ ಆರ್ ಲೋಬೋ ಸೇರಿದಂತೆ ವಿವಿಧ ಸಂಘಟನೆಗಳು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಂತೆ ನಗರ ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಅವರಿಗೆ ಮನವಿ ನೀಡಿದ್ದರು..
ಇದೀಗ ಈತನನ್ನು ಮಂಗಳೂರು ನಗರದ ಪೊಲೀಸರು ದುಬೈಯಲ್ಲಿ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…