ಜನಾರ್ಧನ ರೆಡ್ಡಿಗೆ ಬಳ್ಳಾರಿ ಜನರ ಶಾಪ ಎಂದ ಸಿದ್ದು,
ಬೆಂಗಳೂರು: ರಾಜ್ಯದ ಪಂಚ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಧನಿ ಗಾಲಿ ಜನಾರ್ಧನ ರೆಡ್ಡಿಗೆ ಮೇಲೆ ಟ್ವೀಟ್ ಮೂಲಕ ತಿವಿದಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೇಸ್ ಬೆಂಬಲಿತ ಉಗ್ರಪ್ಪ ಗೆಲುವು ಸಾಧಿಸುತ್ತಿದ್ದಂತೆ ಸಿದ್ದರಾಮಯ್ಯ ಜನಾರ್ಧನ ರೆಡ್ಡಿಯ ಅಮಾನವೀಯ ನಡೆನುಡಿಗೆ ಬಳ್ಳಾರಿ ಜನರೇÀ ಶಾಪ ಎಂದು ಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ರೆಡ್ಡಿ ಸಿದ್ದರಾಮಯ್ಯನ ಪುತ್ರ ರಾಕೇಶ್ ಸಾವಿನ ಬಗ್ಗೆ ಹೀಗೆ ಹೇಳಿ ಟೀಕಿಸಿದ್ದರು.
ನನ್ನ ಮಕ್ಕಳಿಂದ 4 ವರ್ಷ ದೂರ ಇರುವಂತೆ ಸಿದ್ದರಾಮಯ್ಯ ಮಾಡಿದ್ದಾರೆ. ಶ್ರವಣ ಕುಮಾರ ಕೊಂದಾಗ ಪುತ್ರ ಅಗಲಿಕೆ ನೋವು ಗೊತ್ತಾಗಲಿ ಅಂತ ಹೆತ್ತವರು ಶಾಪ ಕೊಟ್ಟಿದ್ರು. ನನ್ನನ್ನು ನನ್ನ ಮಕ್ಕಳಿಂದ ದೂರ ಮಾಡಿದ ಎಲ್ಲರೂ ಅನುಭವಿಸುತ್ತಾರೆ. ಕೆಟ್ಟವರಿಗೆ ಭಗವಂತ ಬುದ್ದಿ ಕಳಿಸ್ತಾನೆ ಅಂತ ರಾಕೇಶ್ ಸಾವನ್ನ ಪ್ರಸ್ತಾಪಸಿ ಟೀಕಿಸಿದ್ದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…