Featured

ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ : ಕೇಂದ್ರ ಅನುಮೋದನೆ – vishwanews24

ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ : ಕೇಂದ್ರ ಅನುಮೋದನೆ

ನವದೆಹಲಿ :ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್‌ ಔಷಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ.

ಈ ಯೋಜನೆಗಾಗಿ 2026ರ ಮಾರ್ಚ್‌ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ‘ಜನ ಔಷಧಿಯಂತೆ ಪಶು ಔಷಧಿ ಎಂಬ ಯೋಜನೆಯನ್ನು ಆರಂಭಿಸಲಾಗಿದ್ದು, ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸಲಾಗುವುದು. ಅದನ್ನು ಪಿಎಂ ಕಿಸಾನ್‌ ಸಮೃದ್ಧಿ ಕೇಂದ್ರಗಳಲ್ಲಿ ವಿತರಿಸಲಾಗುವುದು ಎಂದರು. ಅಂತೆಯೇ, ಸಾಂಪ್ರದಾಯಿಕ ಪಶುವೈದ್ಯಕೀಯ ಔಷಧಿಗಳನ್ನು ದಾಖಲಿಸುವುದೂ ಈ ಯೋಜನೆಗೆ ಭಾಗವಾಗಿದೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

6 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

7 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

8 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

9 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

10 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

10 hours ago