ಆನೇಕಲ್ : ಜನ ಬಲವಿಲ್ಲದೆ ಹಣದಿಂದ ಮತದಾರರನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಜನಬಲ ಇಲ್ಲದಿದ್ದರೆ ಹಣದ ಮುಖಾಂತರವೇ ಚುನಾವಣೆ ಗೆಲ್ಲಬೇಕೆಂದು ಹಣವಿರುವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿ, ಹಣ ಖರ್ಚು ಮಾಡಿ, ಜೊತೆಗೆ ಪಕ್ಷಕ್ಕೂ ನೀಡಿ, ಯಾವುದೇ ಮಾರ್ಗ ಅನುಸರಿಸಿ ಚುನಾವಣೆ ಗೆಲ್ಲಬೇಕೆನ್ನುವ ಅವರ ಚಿಂತೆನೆ ಅತ್ಯಂತ ಕೀಳು ಮಟ್ಟದ್ದಾಗಿದೆ” ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇನ್ನು “ಸಿದ್ದರಾಮಯ್ಯ ಅವರು ಬಿಜೆಪಿ ಯಾವಾಗಲೂ ಹಣಬಲ ಹಾಗೂ ತೋಳ್ಬಲದಿಂದ ಗೆಲ್ಲುತ್ತಾರೆಂದು ದೂರುತ್ತಾರೆ. ಆದರೆ ಈ ಕೆಲಸವನ್ನು ಮಾಡುತ್ತಿರುವುದು ಕಾಂಗ್ರೆಸ್ ಪಕ್ಷ, ಅಭ್ಯರ್ಥಿ ಆಯ್ಕೆಯಿಂದ ಹಿಡಿದು ಚುನಾವಣೆವರೆಗೂ ಹಣ ಚೆಲ್ಲುತ್ತಿರುವ ನಿಮಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…