Featured

ಜಮೀರ್ ಅವರು ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ , ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ  : ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳಿಂದ ಭವಿಷ್ಯ

ಜಮೀರ್ ಅವರು ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ , ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ  : ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳಿಂದ ಭವಿಷ್ಯ

ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್‍ಖಾನ್ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು.

ಜಮೀರ್ ಅಹ್ಮದ್‍ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago