ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂದು ಶ್ರೀ ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್ಖಾನ್ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು.
ಜಮೀರ್ ಅಹ್ಮದ್ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…